ಬ್ರೇಕಿಂಗ್ ನ್ಯೂಸ್
18-05-22 10:35 pm Mangaluru Correspondent ಕರಾವಳಿ
ಮಂಗಳೂರು, ಮೇ 18: ಕೇರಳದಲ್ಲಿ ಮಳೆಯ ಕಾರಣ ಮಂಜು ಆವರಿಸಿದ್ದರಿಂದ ಕ್ಯಾಲಿಕಟ್ ನಲ್ಲಿ ಇಳಿಯಬೇಕಾದ ರಿಯಾದ್ ವಿಮಾನ ಅಲ್ಲಿ ಲ್ಯಾಂಡ್ ಆಗಲಾಗದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಐಎಕ್ಸ್ 1322 ರಿಯಾದ್ ನಿಂದ ಮಂಗಳವಾರ ರಾತ್ರಿ ಎರಡು ಗಂಟೆಗೆ ಹೊರಟಿದ್ದ ವಿಮಾನವು ಕೇರಳದ ಕೋಝಿಕ್ಕೋಡ್ ನಲ್ಲಿ ನಸುಕಿನಲ್ಲಿ ಇಳಿಯಬೇಕಿತ್ತು. ಆದರೆ ಅಲ್ಲಿ ಹವಾಮಾನ ವೈಪರೀತ್ಯ ಮತ್ತು ಮಂಜು ಆವರಿಸಿದ್ದರಿಂದ ವಿಮಾನಕ್ಕೆ ಇಳಿಯಲು ಅವಕಾಶ ಕೊಟ್ಟಿರಲಿಲ್ಲ. ಹಾಗಾಗಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಿಗ್ನಲ್ ಪಡೆದು ಬೆಳಗ್ಗೆ ಎಂಟು ಗಂಟೆ ವೇಳೆಗೆ ಮಂಗಳೂರಿಗೆ ಬಂದು ಲ್ಯಾಂಡ್ ಆಯ್ತು. ಸೋಮವಾರದಿಂದ ಮೂರು ವಿಮಾನಗಳು ಈ ರೀತಿ ಹವಾಮಾನ ಕಾರಣಕ್ಕೆ ಡೈವರ್ಟ್ ಆಗಿ ಮಂಗಳೂರಿಗೆ ಬಂದು ಲ್ಯಾಂಡ್ ಆಗಿದೆ. ಮಂಗಳವಾರ, ಬುಧವಾರ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿದೆ ಎಂದು ವಿಮಾನ ನಿಲ್ದಾಣ ಮೂಲಗಳು ತಿಳಿಸಿವೆ.
Bad weather and low visibility at Kozhikode airport in Kerala forced a flight to land at Mangaluru International Airport (MIA) on Wednesday. The Air India Express flight IX 1322 flight from Riyadh got diverted to MIA due to bad weather at Calicut International Airport.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm