ಬ್ರೇಕಿಂಗ್ ನ್ಯೂಸ್
18-05-22 10:35 pm Mangaluru Correspondent ಕರಾವಳಿ
ಮಂಗಳೂರು, ಮೇ 18: ಕೇರಳದಲ್ಲಿ ಮಳೆಯ ಕಾರಣ ಮಂಜು ಆವರಿಸಿದ್ದರಿಂದ ಕ್ಯಾಲಿಕಟ್ ನಲ್ಲಿ ಇಳಿಯಬೇಕಾದ ರಿಯಾದ್ ವಿಮಾನ ಅಲ್ಲಿ ಲ್ಯಾಂಡ್ ಆಗಲಾಗದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಐಎಕ್ಸ್ 1322 ರಿಯಾದ್ ನಿಂದ ಮಂಗಳವಾರ ರಾತ್ರಿ ಎರಡು ಗಂಟೆಗೆ ಹೊರಟಿದ್ದ ವಿಮಾನವು ಕೇರಳದ ಕೋಝಿಕ್ಕೋಡ್ ನಲ್ಲಿ ನಸುಕಿನಲ್ಲಿ ಇಳಿಯಬೇಕಿತ್ತು. ಆದರೆ ಅಲ್ಲಿ ಹವಾಮಾನ ವೈಪರೀತ್ಯ ಮತ್ತು ಮಂಜು ಆವರಿಸಿದ್ದರಿಂದ ವಿಮಾನಕ್ಕೆ ಇಳಿಯಲು ಅವಕಾಶ ಕೊಟ್ಟಿರಲಿಲ್ಲ. ಹಾಗಾಗಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಿಗ್ನಲ್ ಪಡೆದು ಬೆಳಗ್ಗೆ ಎಂಟು ಗಂಟೆ ವೇಳೆಗೆ ಮಂಗಳೂರಿಗೆ ಬಂದು ಲ್ಯಾಂಡ್ ಆಯ್ತು. ಸೋಮವಾರದಿಂದ ಮೂರು ವಿಮಾನಗಳು ಈ ರೀತಿ ಹವಾಮಾನ ಕಾರಣಕ್ಕೆ ಡೈವರ್ಟ್ ಆಗಿ ಮಂಗಳೂರಿಗೆ ಬಂದು ಲ್ಯಾಂಡ್ ಆಗಿದೆ. ಮಂಗಳವಾರ, ಬುಧವಾರ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿದೆ ಎಂದು ವಿಮಾನ ನಿಲ್ದಾಣ ಮೂಲಗಳು ತಿಳಿಸಿವೆ.
Bad weather and low visibility at Kozhikode airport in Kerala forced a flight to land at Mangaluru International Airport (MIA) on Wednesday. The Air India Express flight IX 1322 flight from Riyadh got diverted to MIA due to bad weather at Calicut International Airport.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm