ಬ್ರೇಕಿಂಗ್ ನ್ಯೂಸ್
19-05-22 11:06 am Mangalore Correspondent ಕರಾವಳಿ
ಮಂಗಳೂರು, ಮೇ 19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಜಿಲ್ಲೆಯಾದ್ಯಂತ ಮೇ 19 ರಂದು ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶ ಮಾಡಿದ್ದಾರೆ.
ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು ಮುಂಗಾರು ಆರಂಭದ ಸುಳಿವು ನೀಡಿದೆ. ಎರಡು ದಿನಗಳಿಂದ ಇದೇ ಮಾದರಿಯಲ್ಲಿ ಮಳೆಯಾಗುತ್ತಿದ್ದು ಇನ್ನೂ ಎರಡು ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



ಗ್ರಾಮಾಂತರ ಪ್ರದೇಶಗಳಲ್ಲಿ ಮಕ್ಕಳು ಶಾಲೆಗೆ ತೆರಳುವುದು ಕಷ್ಟವಾಗಿದೆ ಎನ್ನುವ ವರದಿಗಳನ್ನು ಆ ಭಾಗದ ಅಧಿಕಾರಿಗಳು ನೀಡಿದ್ದರಿಂದ ಶಾಲೆಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ ಜಿಲ್ಲಾಧಿಕಾರಿ ಆದೇಶ ಹೊರಬೀಳುವುದು ಒಂಬತ್ತು ಗಂಟೆ ಆಗಿದ್ದರಿಂದ ನಗರ ಪ್ರದೇಶದಲ್ಲಿ ಹೆಚ್ಚಿನ ಕಡೆ ಮಕ್ಕಳು ಶಾಲೆ ಸೇರಿದ್ದಾರೆ. ಜಿಲ್ಲಾಧಿಕಾರಿ ರಜೆ ಕೊಟ್ಟರೂ, ಮಕ್ಕಳನ್ನು ಮರಳಿ ಕರೆತರುವುದೇ, ಬಿಡುವುದೇ ಅನ್ನುವ ಜಿಜ್ಞಾಸೆಗೆ ಬೀಳುವಂತಾಗಿದೆ.



ಕರಾವಳಿಯಾದ್ಯಂತ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 20ರ ವೇಳೆಗೆ ಮುಂಗಾರು ಪ್ರವೇಶಿಸುವುದು ಖಚಿತವಾಗಿದೆ. ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಜಿಟಿ ಜಿಟಿ ಮಳೆ ಶುರುವಾಗಿದೆ. ಈ ರೀತಿಯ ಮಳೆಯಿಂದ ಯಾವುದೇ ಸಮಸ್ಯೆ ಆಗಿಲ್ಲ.
Deputy commissioner (DC) Dr Rajendra K V declared a holiday to schools on Thursday May 19 in Dakshina Kannada Mangalore due to incessant rains. The whole district is being battered by heavy downpour due to the low pressure that is developed in Bay of Bengal. Normal life is thrown out of gear due to the rains that lashed overnight in the district on Wednesday May 18.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm