ಬ್ರೇಕಿಂಗ್ ನ್ಯೂಸ್
19-05-22 04:54 pm Mangalore Correspondent ಕರಾವಳಿ
ಉಳ್ಳಾಲ, ಮೇ 19 : ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಜೀರು ಗ್ರಾಮದ ಪಾಣೆಲ ನಾಗರಿಕರ ಬಹು ದಿನಗಳ ಸರಕಾರಿ ಬಸ್ಸಿನ ಬೇಡಿಕೆ ಈಡೇರಿದ್ದು ಮಾಜಿ ಸಚಿವ ಯು.ಟಿ.ಖಾದರ್ ನೂತನ ಬಸ್ಸಿಗೆ ಚಾಲನೆ ನೀಡುವುದರ ಜೊತೆಗೆ ಬಸ್ಸನ್ನು ಚಲಾಯಿಸಿ ಗಮನಸೆಳೆದರು.
ಪಜೀರು ಗ್ರಾಮದ ಪಾಣೆಲಕ್ಕೆ ಇಂದು ಬೆಳಗ್ಗೆ ಸರಕಾರಿ ಬಸ್ಸು ಓಡಾಟ ಪ್ರಾರಂಭಿಸಿದೆ. ಪಾಣೆಲ ಪ್ರದೇಶಕ್ಕೆ ಸರಕಾರಿ ಬಸ್ಸು ಒದಗಿಸುವಂತೆ ಸಾರಿಗೆ ಇಲಾಖೆಗೆ ಶಾಸಕ ಯು.ಟಿ.ಖಾದರ್ ಅವರು ಈ ಮೊದಲು ಸೂಚನೆ ನೀಡಿದಾಗ ರಸ್ತೆಯಲ್ಲಿ ದೊಡ್ಡ ಬಸ್ಸು ಸಂಚರಿಸುವ ಅವಕಾಶ ಇಲ್ಲದಿದ್ದರಿಂದ ಪಾಣೇಲ ಜನತೆಯ ಬಸ್ಸಿನ ಕನಸು ನನಸಾಗಿಯೇ ಉಳಿದಿತ್ತು. ಆದರೆ ಯು.ಟಿ.ಖಾದರ್ ಅಷ್ಟಕ್ಕೇ ಸುಮ್ಮನಿರದೇ ಸುಮಾರು ಒಂದೂವರೆ ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮ ಚಾವಡಿ - ಪಜೀರು - ಪಾಣೇಲ - ಪಡೀಲ್ ರಸ್ತೆಯನ್ನು ಅಭಿವೃದ್ಧಿಪಡಿಸಿ ಮತ್ತೆ ಸಾರಿಗೆ ಇಲಾಖೆಗೆ ಬಸ್ಸು ಒದಗಿಸಲು ಸೂಚನೆ ನೀಡಿದರು.


ಇದೀಗ ಸಾರಿಗೆ ಇಲಾಖೆಯ ನೂತನ ಬಸ್ ಇಂದು ಬೆಳಗ್ಗೆ 06.30ಕ್ಕೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಿಂದ ಹೊರಟು 7.45ಕ್ಕೆ ಪಾಣೇಲ ತಲುಪಿದ್ದು ಶಾಸಕ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಹಿರಿಯರಾದ ವೆಂಕಪ್ಪ ಕಾಜವರವರು ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ.
ನೂತನ ಸರಕಾರಿ ಬಸ್ ಮಂಗಳೂರು- ತೊಕ್ಕೊಟ್ಟು-ದೇರಳಕಟ್ಟೆ- ಕೊಣಾಜೆ-ಗ್ರಾಮಚಾವಡಿ- ಪಜೀರು-ಪಾಣೇಲ- ಪಡೀಲು-ಬೋಳಿಯಾರು- ಕುರ್ನಾಡು-ಮಿತ್ತಕೋಡಿ ಮಾರ್ಗವಾಗಿ ಸಂಚರಿಸಿ ಮುಡಿಪು ತಲುಪಲಿದ್ದು ನಂತರ ಮುಡಿಪು ಬಿಟ್ಟು ಅದೇ ಮಾರ್ಗವಾಗಿ ಮಂಗಳೂರು ತಲುಪಲಿದೆ. ಬಸ್ಸು ಬೆಳಗ್ಗೆ ಮತ್ತು ಸಂಜೆ ತಲಾ ಎರಡು ಟ್ರಿಪ್ ಕಾರ್ಯಾಚರಿಸಲಿದೆ.
Mangalore to Pajir Govt Bus inaugurated by U T Khader, MLA drives the bus by himself and becomes a Bus Driver for a while.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm