ಬ್ರೇಕಿಂಗ್ ನ್ಯೂಸ್
19-05-22 04:54 pm Mangalore Correspondent ಕರಾವಳಿ
ಉಳ್ಳಾಲ, ಮೇ 19 : ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಜೀರು ಗ್ರಾಮದ ಪಾಣೆಲ ನಾಗರಿಕರ ಬಹು ದಿನಗಳ ಸರಕಾರಿ ಬಸ್ಸಿನ ಬೇಡಿಕೆ ಈಡೇರಿದ್ದು ಮಾಜಿ ಸಚಿವ ಯು.ಟಿ.ಖಾದರ್ ನೂತನ ಬಸ್ಸಿಗೆ ಚಾಲನೆ ನೀಡುವುದರ ಜೊತೆಗೆ ಬಸ್ಸನ್ನು ಚಲಾಯಿಸಿ ಗಮನಸೆಳೆದರು.
ಪಜೀರು ಗ್ರಾಮದ ಪಾಣೆಲಕ್ಕೆ ಇಂದು ಬೆಳಗ್ಗೆ ಸರಕಾರಿ ಬಸ್ಸು ಓಡಾಟ ಪ್ರಾರಂಭಿಸಿದೆ. ಪಾಣೆಲ ಪ್ರದೇಶಕ್ಕೆ ಸರಕಾರಿ ಬಸ್ಸು ಒದಗಿಸುವಂತೆ ಸಾರಿಗೆ ಇಲಾಖೆಗೆ ಶಾಸಕ ಯು.ಟಿ.ಖಾದರ್ ಅವರು ಈ ಮೊದಲು ಸೂಚನೆ ನೀಡಿದಾಗ ರಸ್ತೆಯಲ್ಲಿ ದೊಡ್ಡ ಬಸ್ಸು ಸಂಚರಿಸುವ ಅವಕಾಶ ಇಲ್ಲದಿದ್ದರಿಂದ ಪಾಣೇಲ ಜನತೆಯ ಬಸ್ಸಿನ ಕನಸು ನನಸಾಗಿಯೇ ಉಳಿದಿತ್ತು. ಆದರೆ ಯು.ಟಿ.ಖಾದರ್ ಅಷ್ಟಕ್ಕೇ ಸುಮ್ಮನಿರದೇ ಸುಮಾರು ಒಂದೂವರೆ ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮ ಚಾವಡಿ - ಪಜೀರು - ಪಾಣೇಲ - ಪಡೀಲ್ ರಸ್ತೆಯನ್ನು ಅಭಿವೃದ್ಧಿಪಡಿಸಿ ಮತ್ತೆ ಸಾರಿಗೆ ಇಲಾಖೆಗೆ ಬಸ್ಸು ಒದಗಿಸಲು ಸೂಚನೆ ನೀಡಿದರು.
ಇದೀಗ ಸಾರಿಗೆ ಇಲಾಖೆಯ ನೂತನ ಬಸ್ ಇಂದು ಬೆಳಗ್ಗೆ 06.30ಕ್ಕೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಿಂದ ಹೊರಟು 7.45ಕ್ಕೆ ಪಾಣೇಲ ತಲುಪಿದ್ದು ಶಾಸಕ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಹಿರಿಯರಾದ ವೆಂಕಪ್ಪ ಕಾಜವರವರು ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ.
ನೂತನ ಸರಕಾರಿ ಬಸ್ ಮಂಗಳೂರು- ತೊಕ್ಕೊಟ್ಟು-ದೇರಳಕಟ್ಟೆ- ಕೊಣಾಜೆ-ಗ್ರಾಮಚಾವಡಿ- ಪಜೀರು-ಪಾಣೇಲ- ಪಡೀಲು-ಬೋಳಿಯಾರು- ಕುರ್ನಾಡು-ಮಿತ್ತಕೋಡಿ ಮಾರ್ಗವಾಗಿ ಸಂಚರಿಸಿ ಮುಡಿಪು ತಲುಪಲಿದ್ದು ನಂತರ ಮುಡಿಪು ಬಿಟ್ಟು ಅದೇ ಮಾರ್ಗವಾಗಿ ಮಂಗಳೂರು ತಲುಪಲಿದೆ. ಬಸ್ಸು ಬೆಳಗ್ಗೆ ಮತ್ತು ಸಂಜೆ ತಲಾ ಎರಡು ಟ್ರಿಪ್ ಕಾರ್ಯಾಚರಿಸಲಿದೆ.
Mangalore to Pajir Govt Bus inaugurated by U T Khader, MLA drives the bus by himself and becomes a Bus Driver for a while.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 04:45 pm
Mangalore Correspondent
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm