ಬ್ರೇಕಿಂಗ್ ನ್ಯೂಸ್
26-09-20 06:54 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಸಚಿವ ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಈ ನೇಮಕವನ್ನು ಮಾಡಿ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರನ್ನು ಬಿಜೆಪಿ ರಾಷ್ಟ್ರೀಯ ಸಮಿತಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಉಡುಪಿ ಮೂಲದ ಬಿ.ಎಲ್. ಸಂತೋಷ್ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿ ಮುಂದುವರಿಸಲಾಗಿದೆ.
ಸಿಟಿ ರವಿಗೆ ಸಂಪುಟದಿಂದ ಕೊಕ್ ಸಾಧ್ಯತೆ
ಬಿಜೆಪಿ ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮ ಇರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಸಿ.ಟಿ. ರವಿಯನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಸಚಿವರಾಗಿರುವ ಸಿ.ಟಿ ರವಿ, ಎರಡು ಹುದ್ದೆಗಳಲ್ಲಿ ಮುಂದುವರಿಯುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.
ಈಗಾಗ್ಲೇ ರಾಜ್ಯ ಸಚಿವ ಸಂಪುಟದ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಯಾವಾಗ ಅನ್ನುವ ಮುಹೂರ್ತ ಅಷ್ಟೇ ಉಳಿದಿರುವುದು. ಸಿಟಿ ರವಿಯನ್ನು ಮತ್ತೆ ಪಕ್ಷದ ಕೆಲಸಕ್ಕೆ ವಹಿಸಿರುವ ಕಾರಣ ಅವರನ್ನು ಸಚಿವ ಸ್ಥಾನದಿಂದ ನಿರ್ಗಮಿಸಲು ನಾಯಕರು ಸೂಚಿಸಲಿದ್ದಾರೆ ಎನ್ನಲಾಗ್ತಿದೆ.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm