ಬ್ರೇಕಿಂಗ್ ನ್ಯೂಸ್
26-09-20 06:54 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಸಚಿವ ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಈ ನೇಮಕವನ್ನು ಮಾಡಿ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರನ್ನು ಬಿಜೆಪಿ ರಾಷ್ಟ್ರೀಯ ಸಮಿತಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಉಡುಪಿ ಮೂಲದ ಬಿ.ಎಲ್. ಸಂತೋಷ್ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿ ಮುಂದುವರಿಸಲಾಗಿದೆ.
ಸಿಟಿ ರವಿಗೆ ಸಂಪುಟದಿಂದ ಕೊಕ್ ಸಾಧ್ಯತೆ
ಬಿಜೆಪಿ ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮ ಇರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಸಿ.ಟಿ. ರವಿಯನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಸಚಿವರಾಗಿರುವ ಸಿ.ಟಿ ರವಿ, ಎರಡು ಹುದ್ದೆಗಳಲ್ಲಿ ಮುಂದುವರಿಯುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.
ಈಗಾಗ್ಲೇ ರಾಜ್ಯ ಸಚಿವ ಸಂಪುಟದ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಯಾವಾಗ ಅನ್ನುವ ಮುಹೂರ್ತ ಅಷ್ಟೇ ಉಳಿದಿರುವುದು. ಸಿಟಿ ರವಿಯನ್ನು ಮತ್ತೆ ಪಕ್ಷದ ಕೆಲಸಕ್ಕೆ ವಹಿಸಿರುವ ಕಾರಣ ಅವರನ್ನು ಸಚಿವ ಸ್ಥಾನದಿಂದ ನಿರ್ಗಮಿಸಲು ನಾಯಕರು ಸೂಚಿಸಲಿದ್ದಾರೆ ಎನ್ನಲಾಗ್ತಿದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm