ಬ್ರೇಕಿಂಗ್ ನ್ಯೂಸ್
26-09-20 09:19 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾ ಹತ್ತಿಕ್ಕಲು ಸೂಕ್ತ ಕಾನೂನು ರೂಪಿಸಿ ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ಪತ್ರ ಚಳುವಳಿ ನಡೆಸುತ್ತಿದೆ. ಇದರ ಅಂಗವಾಗಿ ಶನಿವಾರ ಬಂಟ್ವಾಳ ಶಾಖೆ ವತಿಯಿಂದ ಬಿ.ಸಿ.ರೋಡು ಹಾಗೂ ಸಿದ್ದಕಟ್ಟೆಯ ಅಂಚೆ ಕಚೇರಿ ಬಳಿ ಪತ್ರ ಚಳುವಳಿ ನಡೆಸಲಾಯಿತು.
ಮಾದಕ ವಸ್ತುಗಳ ಬಳಕೆ ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ವ್ಯಾಪಿಸಿದೆ. ಈ ಜಾಲಕ್ಕೆ ಪ್ರಮುಖವಾಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯವೇ ಹೆಚ್ಚು ಬಲಿಯಾಗುತ್ತಿರುವುದು ಅಪಾಯಕಾರಿ ಸಂಗತಿ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪ್ರಭಾವಿಗಳು ಭಾಗಿಯಾಗಿರುವ ಈ ಜಾಲವನ್ನು ಮಟ್ಟ ಹಾಕಬೇಕಿದೆ. ಅದಕ್ಕಾಗಿ ರಾಜ್ಯ ಸರಕಾರ ಪ್ರಬಲ ಕಾನೂನನ್ನು ರೂಪಿಸುವುದು ಮಾತ್ರ ಪರಿಹಾರ. ಸರ್ಕಾರ ನಿಷ್ಪಕ್ಷಪಾತ ತನಿಖೆ ಹಾಗೂ ಕಾನೂನನ್ನು ರೂಪಿಸಿ ಈ ದಂಧೆಯ ವಿರುದ್ಧ ಸಮರ ಸಾರಬೇಕೆಂದು ಎಬಿವಿಪಿ ಪತ್ರ ಚಳುವಳಿ ಮೂಲಕ ಆಗ್ರಹಿಸಿತು.

ಪತ್ರವನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ಸಹ ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಅಖಿಲಾಷ್, ಕಾಲೇಜು ಘಟಕದ ಅಧ್ಯಕ್ಷರಾದ ಗುರುಪ್ರಸಾದ್ ಸಿದ್ದಕಟ್ಟೆ, ನಗರ ಸಹ ಕಾರ್ಯದರ್ಶಿಗಳಾದ ನಾಗರಾಜ್ ಶೆಣೈ , ಗಗನ್ ,ಪ್ರಶಾಂತ್ ಅಜ್ಜಿಬೆಟ್ಟು ಮುಂತಾದವರು ಉಪಸ್ಥಿತರಿದ್ದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm