ಬ್ರೇಕಿಂಗ್ ನ್ಯೂಸ್
21-05-22 12:01 pm Mangalore Correspondent ಕರಾವಳಿ
ಬಂಟ್ವಾಳ, ಮೇ 21: ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಅಂತರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ ಉದಯ ಚೌಟ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆಯಲ್ಲಿ ಅವರು ವಾಸವಿದ್ದರು. ಕಬಡ್ಡಿ ಆಟಗಾರರಾಗಿ ಸಾಧನೆ ಮಾಡಿದ್ದ ಚೌಟರು 2004ರಲ್ಲಿ ಭಾರತ- ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ದೇಶಕ್ಕೆ ಚಿನ್ನದ ಪದಕವನ್ನು ಜಯಿಸುವಲ್ಲಿ ವಿಶೇಷ ಪಾತ್ರ ವಹಿಸಿದ್ದರು. 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು. ಉದಯ ಚೌಟ ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.
ಕಳೆದ ಬಾರಿ ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಮೆಂಟ್ ಆಗಿದ್ದಾಗ ಉದಯ ಚೌಟ ಸಂಘಟಕರ ನೆಲೆಯಲ್ಲಿ ಮುಂಚೂಣಿಯಲ್ಲಿ ನಿಂತಿದ್ದರು.
International Kabaddi player and Bank of Baroda official Maani-Badigudde Uday Chowta passed away here in the early hours Saturday, May 21. Preliminary reports from his close sources said that he suffered a brain hemorrhage. It is said that he had been unwell for sometime.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm