ಬ್ರೇಕಿಂಗ್ ನ್ಯೂಸ್
21-05-22 12:01 pm Mangalore Correspondent ಕರಾವಳಿ
ಬಂಟ್ವಾಳ, ಮೇ 21: ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಅಂತರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ ಉದಯ ಚೌಟ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆಯಲ್ಲಿ ಅವರು ವಾಸವಿದ್ದರು. ಕಬಡ್ಡಿ ಆಟಗಾರರಾಗಿ ಸಾಧನೆ ಮಾಡಿದ್ದ ಚೌಟರು 2004ರಲ್ಲಿ ಭಾರತ- ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ದೇಶಕ್ಕೆ ಚಿನ್ನದ ಪದಕವನ್ನು ಜಯಿಸುವಲ್ಲಿ ವಿಶೇಷ ಪಾತ್ರ ವಹಿಸಿದ್ದರು. 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು. ಉದಯ ಚೌಟ ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.
ಕಳೆದ ಬಾರಿ ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಮೆಂಟ್ ಆಗಿದ್ದಾಗ ಉದಯ ಚೌಟ ಸಂಘಟಕರ ನೆಲೆಯಲ್ಲಿ ಮುಂಚೂಣಿಯಲ್ಲಿ ನಿಂತಿದ್ದರು.
International Kabaddi player and Bank of Baroda official Maani-Badigudde Uday Chowta passed away here in the early hours Saturday, May 21. Preliminary reports from his close sources said that he suffered a brain hemorrhage. It is said that he had been unwell for sometime.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm