ಬ್ರೇಕಿಂಗ್ ನ್ಯೂಸ್
04-10-20 08:59 pm Headline Karnataka News Network ಸ್ಪೆಷಲ್ ಕೆಫೆ
ಲಕ್ನೋ, ಅಕ್ಟೋಬರ್ 4: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ಹಿಂದುಗಳು ಒಂದಿಲ್ಲೊಂದು ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ. ಇದೇ ವೇಳೆ, ಇಲ್ಲೊಬ್ಬ ಹಿಂದು ಯುವಕ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಪರ್ಯಾಯವಾಗಿ ನಿರ್ಮಾಣಗೊಳ್ಳುತ್ತಿರುವ ಮಸೀದಿಗೆ 21 ಸಾವಿರ ರೂಪಾಯಿ ದೇಣಿಗೆ ನೀಡಿ ಸುದ್ದಿಯಾಗಿದ್ದಾನೆ.
ಆತನ ಹೆಸರು ರೋಹಿತ್ ಶ್ರೀವಾಸ್ತವ. ಲಕ್ನೋ ಯುನಿವರ್ಸಿಟಿಯಲ್ಲಿ ಉದ್ಯೋಗಿಯಾಗಿರುವ ರೋಹಿತ್ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಸೀದಿಗೂ ದೇಣಿಗೆ ನೀಡಿರುವ ಮೊದಲ ಹಿಂದು ವ್ಯಕ್ತಿ ಎಂಬ ಹೆಗ್ಗಳಿಕೆ ಪಡೆದಿದ್ದಾನೆ. ಇಂಡೋ ಇಸ್ಲಾಮಿಕ್ ಸಾಂಸ್ಕೃತಿಕ ಸಂಬಂಧಕ್ಕೆ ಇದೊಂದು ಉತ್ತಮ ಉದಾಹರಣೆ ಎಂದು ಮಸೀದಿ ನಿರ್ಮಾಣ ಟ್ರಸ್ಟ್ ಕಾರ್ಯದರ್ಶಿ ಆಥರ್ ಹುಸೇನ್ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರೋಹಿತ್, ಭಾರತದಲ್ಲಿ ಹಬ್ಬಗಳನ್ನು ಹಿಂದು- ಮುಸ್ಲಿಮರು ಒಟ್ಟಾಗಿ ಆಚರಿಸುತ್ತಾರೆ. ನಾನು ದಿವಾಳಿ, ಹೋಳಿಯನ್ನು ಮುಸ್ಲಿಂ ಸೋದರರು ಇಲ್ಲದೆ ಆಚರಿಸಿಕೊಳ್ಳಲ್ಲ. ಮುಸ್ಲಿಮರು ಕೂಡ ನನ್ನನ್ನು ಬಿಟ್ಟು ಈದ್ ಆಚರಿಸಲ್ಲ. ಇದು ಕೋಟ್ಯಂತರ ಭಾರತೀಯರ ಸೌಹಾರ್ದ ಸಂಬಂಧ. ನಾನು ಎಲ್ಲ ಹಿಂದುಗಳಿಗೂ ಮನವಿ ಮಾಡುತ್ತೇನೆ. ಮಸೀದಿಗೂ ಕೊಡುಗೆ ನೀಡಿ. ಮುಸ್ಲಿಮರು ಕೂಡ ನಮ್ಮ ಸೋದರರು ಎಂಬುದನ್ನು ನಿರೂಪಿಸಿ ಎಂದು ಹೇಳಿದ್ದಾನೆ.
26-04-24 11:17 pm
Bangalore Correspondent
ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ...
26-04-24 09:10 pm
Madikeri, election, heart attack; ಮಡಿಕೇರಿ ; ಮ...
26-04-24 06:14 pm
Chamarajanagar, villagers, Booth: ಮತದಾನ ಬಹಿಷ್...
26-04-24 04:53 pm
ಚಿತ್ರದುರ್ಗ ; ಲೋ ಬಿಪಿಯಿಂದ ಅಸ್ವಸ್ಥ , ಮತಗಟ್ಟೆಯಲ್...
26-04-24 03:04 pm
26-04-24 02:58 pm
HK News Desk
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
26-04-24 10:45 pm
Mangalore Correspondent
Mangalore Voting, Election 2024; ದಕ್ಷಿಣ ಕನ್ನಡ...
26-04-24 10:32 pm
Karkala, Horse ride to cast his vote: ಕಾರ್ಕಳ...
26-04-24 09:28 pm
ಸುಳ್ಯ ; 18 ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಶಸ್ತ್ರಸ...
26-04-24 08:42 pm
Mangalore live voting percentage: ದಕ್ಷಿಣ ಕನ್ನ...
26-04-24 05:56 pm
26-04-24 03:59 pm
Mangalore Correspondent
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm