ಬ್ರೇಕಿಂಗ್ ನ್ಯೂಸ್
11-12-20 05:49 pm Mangalore Correspondent ಸ್ಪೆಷಲ್ ಕೆಫೆ
ಮಂಗಳೂರು, ಡಿ.11: ಸಾಧಾರಣವಾಗಿ ರಸ್ತೆ ಬದಿಯೋ, ಬಸ್ ನಿಲ್ದಾಣದಲ್ಲೋ ಭಿಕ್ಷುಕರು, ನಿರ್ಗತಿಕರು ಕಂಡುಬಂದರೆ ಅವರಿಂದ ಜನ ದೂರ ನಿಲ್ಲುತ್ತಾರೆ. ಅವರೂ ನಮ್ಮಂತೇ ಮನುಷ್ಯರು, ಏನೋ ಕಾರಣದಿಂದ ಅವರಿಗೆ ಈ ಸ್ಥಿತಿ ಬಂದಿದೆ ಅನ್ನುವುದನ್ನು ಜನ ಮರೆಯುತ್ತಾರೆ. ಅವರಲ್ಲೂ ಮನುಷ್ಯತ್ವ ಇದೆಯೆಂದು ಗುರುತಿಸುವ ನಿಸ್ವಾರ್ಥ ಭಾವ ನಮ್ಮಲ್ಲಿ ಇಲ್ಲವಾಗುತ್ತಿದೆ. ಇದೇ ವಿಚಾರ ಇಟ್ಟುಕೊಂಡು ಕಿರುಚಿತ್ರ ಹೆಣೆದಿದ್ದಾರೆ ಪುತ್ತೂರಿನ ಕಲಾವಿದರು.
ಪುತ್ತೂರಿನ ಜ್ಞಾನ ಕ್ರಿಯೇಶನ್ಸ್ ಎನ್ನುವ ಲಾಂಛನದಡಿ 12 ನಿಮಿಷಗಳ ಕಿರುಚಿತ್ರ ತಯಾರಿಸಲಾಗಿದ್ದು, ಇತ್ತೀಚೆಗೆ ಉಪ್ಪಿನಂಗಡಿಯ ಸಭಾಂಗಣ ಒಂದರಲ್ಲಿ ಇದನ್ನು ಬಿಡುಗಡೆ ಮಾಡಲಾಗಿದೆ. 4ನೇ ಕ್ಲಾಸ್ ಓದುತ್ತಿರುವ ಜ್ಞಾನ ರೈ ಎಂಬ ಹೆಣ್ಮಗಳನ್ನು ಮುಖ್ಯವಾಗಿಟ್ಟು ಹೆಣೆದಿರುವ ಕಥಾನಕದಲ್ಲಿ ಸಮಾಜಕ್ಕೆ ಸಂದೇಶ ನೀಡುವ ಅಂಶ ಇದೆ. ಜನರ ಭಾವನೆಯನ್ನು ಕೆದಕುವ ಥಿಯರಿ ಇದೆ. ಶಾಲೆಗೆ ಹೋಗುವ ಬಾಲಕಿಯೊಬ್ಬಳು ನಿರ್ಗತಿಕನಲ್ಲಿ ಮನುಷ್ಯತ್ವ ಗುರುತಿಸಿ, ಸಂತೈಸುವುದೇ ಚಿತ್ರದ ಥೀಮ್.

ಮಾತಿಲ್ಲ. ಸಂಭಾಷಣೆ ಇಲ್ಲ. ಬರೀಯ ಅಭಿನಯ ಮತ್ತು ಹಿನ್ನೆಲೆ ಸಂಗೀತ ಮಾತ್ರ. ಆದರೆ, 12 ನಿಮಿಷಗಳ ಚಿತ್ರವನ್ನು ಅದೇ ನೋಡುವಂತೆ ಮಾಡುತ್ತದೆ. ಪ್ರೇಮರಾಜ್ ಆರ್ಲಪದವು ನಿರ್ದೇಶನ ಮತ್ತು ಅರುಣ್ ರೈ ಪುತ್ತೂರು ಅವರ ಛಾಯಾಗ್ರಹಣ ಒಳ್ಳೆದಾಗಿ ಮೂಡಿಬಂದಿದೆ. ಮಂಗಳೂರಿನ ಹುಡುಗಿ ಕನ್ನಡ ಕೋಗಿಲೆ ಖ್ಯಾತಿಯ ಅಪೇಕ್ಷಾ ಪೈ ಹಾಡಿದ್ದಾರೆ. ಬೇಬಿ ಜ್ಞಾನ ರೈ ಕುರಿಯ, ಭರತ್ ಆಳ್ವ ಸೂರಂಬೈಲ್, ಪ್ರದೀಪ್ ನಾಯರ್, ಜ್ಯೋತಿ ಕೆದಿಲ, ವಸಂತ ಲಕ್ಷ್ಮಿ ಪುತ್ತೂರು ಪಾತ್ರವರ್ಗದಲ್ಲಿದ್ದಾರೆ.
Most Anticipated Short Movie acted by Jnana Rai having a great social message "Nishvarta" has now been released under the banner of Jnana Creations, Puttur.
07-01-26 10:33 pm
Bangalore Correspondent
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
07-01-26 09:37 pm
HK News Desk
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
07-01-26 11:06 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm