ಬ್ರೇಕಿಂಗ್ ನ್ಯೂಸ್
11-12-20 05:49 pm Mangalore Correspondent ಸ್ಪೆಷಲ್ ಕೆಫೆ
ಮಂಗಳೂರು, ಡಿ.11: ಸಾಧಾರಣವಾಗಿ ರಸ್ತೆ ಬದಿಯೋ, ಬಸ್ ನಿಲ್ದಾಣದಲ್ಲೋ ಭಿಕ್ಷುಕರು, ನಿರ್ಗತಿಕರು ಕಂಡುಬಂದರೆ ಅವರಿಂದ ಜನ ದೂರ ನಿಲ್ಲುತ್ತಾರೆ. ಅವರೂ ನಮ್ಮಂತೇ ಮನುಷ್ಯರು, ಏನೋ ಕಾರಣದಿಂದ ಅವರಿಗೆ ಈ ಸ್ಥಿತಿ ಬಂದಿದೆ ಅನ್ನುವುದನ್ನು ಜನ ಮರೆಯುತ್ತಾರೆ. ಅವರಲ್ಲೂ ಮನುಷ್ಯತ್ವ ಇದೆಯೆಂದು ಗುರುತಿಸುವ ನಿಸ್ವಾರ್ಥ ಭಾವ ನಮ್ಮಲ್ಲಿ ಇಲ್ಲವಾಗುತ್ತಿದೆ. ಇದೇ ವಿಚಾರ ಇಟ್ಟುಕೊಂಡು ಕಿರುಚಿತ್ರ ಹೆಣೆದಿದ್ದಾರೆ ಪುತ್ತೂರಿನ ಕಲಾವಿದರು.
ಪುತ್ತೂರಿನ ಜ್ಞಾನ ಕ್ರಿಯೇಶನ್ಸ್ ಎನ್ನುವ ಲಾಂಛನದಡಿ 12 ನಿಮಿಷಗಳ ಕಿರುಚಿತ್ರ ತಯಾರಿಸಲಾಗಿದ್ದು, ಇತ್ತೀಚೆಗೆ ಉಪ್ಪಿನಂಗಡಿಯ ಸಭಾಂಗಣ ಒಂದರಲ್ಲಿ ಇದನ್ನು ಬಿಡುಗಡೆ ಮಾಡಲಾಗಿದೆ. 4ನೇ ಕ್ಲಾಸ್ ಓದುತ್ತಿರುವ ಜ್ಞಾನ ರೈ ಎಂಬ ಹೆಣ್ಮಗಳನ್ನು ಮುಖ್ಯವಾಗಿಟ್ಟು ಹೆಣೆದಿರುವ ಕಥಾನಕದಲ್ಲಿ ಸಮಾಜಕ್ಕೆ ಸಂದೇಶ ನೀಡುವ ಅಂಶ ಇದೆ. ಜನರ ಭಾವನೆಯನ್ನು ಕೆದಕುವ ಥಿಯರಿ ಇದೆ. ಶಾಲೆಗೆ ಹೋಗುವ ಬಾಲಕಿಯೊಬ್ಬಳು ನಿರ್ಗತಿಕನಲ್ಲಿ ಮನುಷ್ಯತ್ವ ಗುರುತಿಸಿ, ಸಂತೈಸುವುದೇ ಚಿತ್ರದ ಥೀಮ್.

ಮಾತಿಲ್ಲ. ಸಂಭಾಷಣೆ ಇಲ್ಲ. ಬರೀಯ ಅಭಿನಯ ಮತ್ತು ಹಿನ್ನೆಲೆ ಸಂಗೀತ ಮಾತ್ರ. ಆದರೆ, 12 ನಿಮಿಷಗಳ ಚಿತ್ರವನ್ನು ಅದೇ ನೋಡುವಂತೆ ಮಾಡುತ್ತದೆ. ಪ್ರೇಮರಾಜ್ ಆರ್ಲಪದವು ನಿರ್ದೇಶನ ಮತ್ತು ಅರುಣ್ ರೈ ಪುತ್ತೂರು ಅವರ ಛಾಯಾಗ್ರಹಣ ಒಳ್ಳೆದಾಗಿ ಮೂಡಿಬಂದಿದೆ. ಮಂಗಳೂರಿನ ಹುಡುಗಿ ಕನ್ನಡ ಕೋಗಿಲೆ ಖ್ಯಾತಿಯ ಅಪೇಕ್ಷಾ ಪೈ ಹಾಡಿದ್ದಾರೆ. ಬೇಬಿ ಜ್ಞಾನ ರೈ ಕುರಿಯ, ಭರತ್ ಆಳ್ವ ಸೂರಂಬೈಲ್, ಪ್ರದೀಪ್ ನಾಯರ್, ಜ್ಯೋತಿ ಕೆದಿಲ, ವಸಂತ ಲಕ್ಷ್ಮಿ ಪುತ್ತೂರು ಪಾತ್ರವರ್ಗದಲ್ಲಿದ್ದಾರೆ.
Most Anticipated Short Movie acted by Jnana Rai having a great social message "Nishvarta" has now been released under the banner of Jnana Creations, Puttur.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm