ಬ್ರೇಕಿಂಗ್ ನ್ಯೂಸ್
09-03-21 09:52 pm Headline Karnataka News Network ಸ್ಪೆಷಲ್ ಕೆಫೆ
ನೀವು ಭೀಮನ ಶಕ್ತಿಯ ಕಥೆಯನ್ನು ಕೇಳಿದ್ದೀರಿ..ಶಕ್ತಿಯ ಕುರಿತು ಬಲ ಭೀಮನ ಎಂಬ ವಿಶೇಷಣವನ್ನೇ ಬಳಸುತ್ತೇವೆ. ದೈತ್ಯದೇಹಿಗಳನ್ನು ಭೀಮಕಾಯ ಎಂದು ಕರೆಯುತ್ತೇವೆ. ಹೌದಪ್ಪಾ ಹೌದು, ಭೀಮನ ಕಥೆ ನಮಗೂ ಗೊತ್ತು. ಆದರೆ ಈಗ ಭೀಮನಂತ ಇರುವವರು ಯಾರು ತಾನೇ ಸಿಗ್ತಾರೆ? ಎಂದು ಕೇಳಿದರೆ ಈ ವ್ಯಕ್ತಿಯೇ ಉತ್ತರ. ಉಕ್ರೇನ್ ಮೂಲದ ಡಿಮಿಟ್ರೋ ಖಲಾಝಿ ಎಂಬ ವ್ಯಕ್ತಿಯನ್ನೇ ಕಲಿಯುಗದ ಭೀಮ ಎನ್ನಬಹುದು. ಇವರ ಇನ್ಸ್ಟಾಗ್ರಾಂ ಖಾತೆಯನ್ನೊಮ್ಮೆ ನೀವು ನೋಡಬೇಕು..ಅಬ್ಬಾ! ಎಂದು ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವುದು ಖಚಿತ.
ಈ ವಿಡಿಯೋದಲ್ಲಿ ಉಕ್ರೇನಿನ ಈ ವ್ಯಕ್ತಿಯ ಭೀಮಬಲವನ್ನು ವೀಕ್ಷಿಸಬಹುದು. 150 ಕೆಜಿ ತೂಕವನ್ನು ಒಂದೇ ಕೈಯಲ್ಲಿ ಎತ್ತುವ ಸಾಮರ್ಥ್ಯ ಈತನಿಗಿದೆ. ಅಲ್ಲದೇ, ಎಮ್ಮೆ, ಕುದುರೆ, ಒಂಟೆಗಳನ್ನು ಸಲೀಸಾಗಿ ತನ್ನ ಹೆಗಲ ಮೇಲೆ ಹೊತ್ತೊಯ್ಯುತ್ತಾನೆ. ಅವರ ಸಾಹಸವನ್ನು ನೋಡಿ ಇತರರು ಬೆಕ್ಕಸಬೆರಗಾಗಿದ್ದಾರಂತೆ.

ಅವರಿಗೆ ಭೀಮ ಎಂದು ಅಭಿದಾನ ಕೊಟ್ರೆ ಯಾರೂ ಚಕಾರ ಎತ್ತುವುದಿಲ್ಲ. ಅಷ್ಟು ಶಕ್ತಿಶಾಲಿ ಉಕ್ರೇನ್ ಮೂಲದ ಡಿಮಿಟ್ರೋ ಖಲಾಝಿ. ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ಇಂತಹ ವಿಡಿಯೋಗಳು ತುಂಬಿ ತುಳುಕುತ್ತಿವೆ. ಅಲ್ಲದೇ ಅವರಿಗೆ ಇನ್ಸ್ಟಾಗ್ರಾಂನಲ್ಲಿ 12 ಸಾವಿರಕ್ಕಿಂತಲೂ ಹೆಚ್ಚು ಫಾಲೊವರ್ಸ್ಗಳಿದ್ದಾರೆ.
ಇಷ್ಟೇ ಅಲ್ಲ. ಈ ಭೀಮನಿಗೆ ಸಾಹಿತ್ಯದಲ್ಲೂ ಆಸಕ್ತಿ ಇದೆಯಂತೆ. ಹಿಂದೆ ಸರ್ಕಸ್ನಲ್ಲಿ ಕೆಲಸ ಮಾಡಿದ್ದ ಅವರು ಅಥ್ಲೀಟ್ಗಳ ಬಗ್ಗೆ ಪುಸ್ತಕವನ್ನು ಬರೆದಿದ್ದಾರೆ. ಅಲ್ಲದೇ 2010ರಲ್ಲಿ ಗೋಲ್ಡನ್ ಪೆನ್ ಆಫ್ ರಷ್ಯಾ ಪ್ರಶಸ್ತಿಯೂ ಬಂದಿದೆ.
ಗಿನ್ನಿಸ್ ರೆಕಾರ್ಡನ್ನೂ ಮಾಡಿದ್ದಾರೆ..
ಒಂದಲ್ಲ ಎರಡಲ್ಲ..ಬರೋಬ್ಬರಿ 63 ಗಿನ್ನಿಸ್ ರೆಕಾರ್ಡ್ಗಳನ್ನು ಇವರು ಮಾಡಿದ್ದಾರೆ. ಈ ಮೂಲಕ ಸಾಧನೆಯ ಪರ್ವತ ಹತ್ತಿದ್ದಾರೆ. 2013ರಲ್ಲಿ ಒಮದು ಚಲನಚಿತ್ರದಲ್ಲಿಯೂ ಇವರು ಅಭಿನಯಿಸಿದ್ದರು.
Blessed with super strength, Dmytro effortlessly lifts a buffalo, and even a horse on the shoulder. He had also lifted camels and other heavy-weight animals on his shoulders.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 06:27 pm
HK News Staffer
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm