ಬ್ರೇಕಿಂಗ್ ನ್ಯೂಸ್
09-03-21 09:52 pm Headline Karnataka News Network ಸ್ಪೆಷಲ್ ಕೆಫೆ
ನೀವು ಭೀಮನ ಶಕ್ತಿಯ ಕಥೆಯನ್ನು ಕೇಳಿದ್ದೀರಿ..ಶಕ್ತಿಯ ಕುರಿತು ಬಲ ಭೀಮನ ಎಂಬ ವಿಶೇಷಣವನ್ನೇ ಬಳಸುತ್ತೇವೆ. ದೈತ್ಯದೇಹಿಗಳನ್ನು ಭೀಮಕಾಯ ಎಂದು ಕರೆಯುತ್ತೇವೆ. ಹೌದಪ್ಪಾ ಹೌದು, ಭೀಮನ ಕಥೆ ನಮಗೂ ಗೊತ್ತು. ಆದರೆ ಈಗ ಭೀಮನಂತ ಇರುವವರು ಯಾರು ತಾನೇ ಸಿಗ್ತಾರೆ? ಎಂದು ಕೇಳಿದರೆ ಈ ವ್ಯಕ್ತಿಯೇ ಉತ್ತರ. ಉಕ್ರೇನ್ ಮೂಲದ ಡಿಮಿಟ್ರೋ ಖಲಾಝಿ ಎಂಬ ವ್ಯಕ್ತಿಯನ್ನೇ ಕಲಿಯುಗದ ಭೀಮ ಎನ್ನಬಹುದು. ಇವರ ಇನ್ಸ್ಟಾಗ್ರಾಂ ಖಾತೆಯನ್ನೊಮ್ಮೆ ನೀವು ನೋಡಬೇಕು..ಅಬ್ಬಾ! ಎಂದು ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವುದು ಖಚಿತ.
ಈ ವಿಡಿಯೋದಲ್ಲಿ ಉಕ್ರೇನಿನ ಈ ವ್ಯಕ್ತಿಯ ಭೀಮಬಲವನ್ನು ವೀಕ್ಷಿಸಬಹುದು. 150 ಕೆಜಿ ತೂಕವನ್ನು ಒಂದೇ ಕೈಯಲ್ಲಿ ಎತ್ತುವ ಸಾಮರ್ಥ್ಯ ಈತನಿಗಿದೆ. ಅಲ್ಲದೇ, ಎಮ್ಮೆ, ಕುದುರೆ, ಒಂಟೆಗಳನ್ನು ಸಲೀಸಾಗಿ ತನ್ನ ಹೆಗಲ ಮೇಲೆ ಹೊತ್ತೊಯ್ಯುತ್ತಾನೆ. ಅವರ ಸಾಹಸವನ್ನು ನೋಡಿ ಇತರರು ಬೆಕ್ಕಸಬೆರಗಾಗಿದ್ದಾರಂತೆ.

ಅವರಿಗೆ ಭೀಮ ಎಂದು ಅಭಿದಾನ ಕೊಟ್ರೆ ಯಾರೂ ಚಕಾರ ಎತ್ತುವುದಿಲ್ಲ. ಅಷ್ಟು ಶಕ್ತಿಶಾಲಿ ಉಕ್ರೇನ್ ಮೂಲದ ಡಿಮಿಟ್ರೋ ಖಲಾಝಿ. ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ಇಂತಹ ವಿಡಿಯೋಗಳು ತುಂಬಿ ತುಳುಕುತ್ತಿವೆ. ಅಲ್ಲದೇ ಅವರಿಗೆ ಇನ್ಸ್ಟಾಗ್ರಾಂನಲ್ಲಿ 12 ಸಾವಿರಕ್ಕಿಂತಲೂ ಹೆಚ್ಚು ಫಾಲೊವರ್ಸ್ಗಳಿದ್ದಾರೆ.
ಇಷ್ಟೇ ಅಲ್ಲ. ಈ ಭೀಮನಿಗೆ ಸಾಹಿತ್ಯದಲ್ಲೂ ಆಸಕ್ತಿ ಇದೆಯಂತೆ. ಹಿಂದೆ ಸರ್ಕಸ್ನಲ್ಲಿ ಕೆಲಸ ಮಾಡಿದ್ದ ಅವರು ಅಥ್ಲೀಟ್ಗಳ ಬಗ್ಗೆ ಪುಸ್ತಕವನ್ನು ಬರೆದಿದ್ದಾರೆ. ಅಲ್ಲದೇ 2010ರಲ್ಲಿ ಗೋಲ್ಡನ್ ಪೆನ್ ಆಫ್ ರಷ್ಯಾ ಪ್ರಶಸ್ತಿಯೂ ಬಂದಿದೆ.
ಗಿನ್ನಿಸ್ ರೆಕಾರ್ಡನ್ನೂ ಮಾಡಿದ್ದಾರೆ..
ಒಂದಲ್ಲ ಎರಡಲ್ಲ..ಬರೋಬ್ಬರಿ 63 ಗಿನ್ನಿಸ್ ರೆಕಾರ್ಡ್ಗಳನ್ನು ಇವರು ಮಾಡಿದ್ದಾರೆ. ಈ ಮೂಲಕ ಸಾಧನೆಯ ಪರ್ವತ ಹತ್ತಿದ್ದಾರೆ. 2013ರಲ್ಲಿ ಒಮದು ಚಲನಚಿತ್ರದಲ್ಲಿಯೂ ಇವರು ಅಭಿನಯಿಸಿದ್ದರು.
Blessed with super strength, Dmytro effortlessly lifts a buffalo, and even a horse on the shoulder. He had also lifted camels and other heavy-weight animals on his shoulders.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm