ಬ್ರೇಕಿಂಗ್ ನ್ಯೂಸ್
14-08-21 05:53 pm Mangaluru Correspondent ಸ್ಪೆಷಲ್ ಕೆಫೆ
ಮಂಗಳೂರು, ಆಗಸ್ಟ್ 14: ಕಳೆದ ಬಾರಿ ಲಾಕ್ಡೌನ್ ಆದಾಗ ಹಲವಾರು ಮಂದಿ ಇದ್ದ ಕೆಲಸವೂ ಹೋಯ್ತು. ಇನ್ನು ಜೀವನ ಹೇಗೆ ಎಂದು ಹಲುಬಿದ್ದರು. ಆದರೆ ಇಲ್ಲೊಬ್ಬರು ವೃತ್ತಿಯಲ್ಲಿ ವಕೀಲೆಯಾಗಿರುವ ಮಹಿಳೆಯೊಬ್ಬರು ಮನೆಯ ತಾರಸಿಯಲ್ಲಿ ಮಲ್ಲಿಗೆ ಬೆಳೆದು ಕೈತುಂಬಾ ಸಂಪಾದಿಸಿದ್ದಾರೆ.
ಮಂಗಳೂರಿನ ಕೊಂಚಾಡಿಯಲ್ಲಿ ಮನೆಯನ್ನು ಹೊಂದಿರುವ ಕಿರಣ ಎಂಬ ಈ ಮಹಿಳೆಗೂ ಕಳೆದ ಬಾರಿ ಲಾಕ್ಡೌನ್ ಆಗಿ ಎಲ್ಲವೂ ಬಂದ್ ಆದಾಗ ಅದೇ ಸ್ಥಿತಿ ಎದುರಾಗಿತ್ತು. ಮೊದಲಿನಿಂದಲೂ ಕೃಷಿ ಬಗ್ಗೆ ಆಸಕ್ತಿ ಹೊಂದಿದ್ದ ಕಿರಣ, ಸೂಕ್ತ ಜಾಗ ಇಲ್ಲದೆ ನಗರ ಪ್ರದೇಶದಲ್ಲಿ ಕೃಷಿ ಮಾಡೋದು ಹೇಗೆ ಎಂದು ಅಂದ್ಕೊಂಡಿದ್ದರು. ಆದರೆ, ಲಾಕ್ಡೌನ್ ಸಮಯದಲ್ಲಿ ತಾರಸಿಯಲ್ಲೇ ಹೇಗೆ ಮಲ್ಲಿಗೆ ಕೃಷಿ ಮಾಡಬಾರದೆಂದು ಯೋಚಿಸಿ ಹಲವರ ಹೀಗಳಿಕೆಯ ಮಧ್ಯೆಯೇ ಮುಂದಡಿ ಇಟ್ಟಿದ್ದಾರೆ.








ಮೊದಲಿಗೆ ಒಂದಷ್ಟು ಹೂ ಕುಂಡಗಳನ್ನು ಖರೀದಿಸಿ, ಮಲ್ಲಿಗೆ ಗಿಡಗಳನ್ನು ನೆಟ್ಟಿದ್ದರು. ಕಳೆದ ಬಾರಿ 40 ಸಾವಿರ ರೂಪಾಯಿ ಆದಾಯ ಬಂದಿತ್ತು. ಈ ಬಾರಿ ಉತ್ತಮ ಇಳುವರಿ ಬಂದಿದೆ. ಈಗ ಹೂ ಕುಂಡಗಳನ್ನೂ ಹೆಚ್ಚಿಸಿದ್ದೇನೆ. 90ಕ್ಕೂ ಹೆಚ್ಚು ಗಿಡಗಳಿವೆ. ಇದರಿಂದ ತಿಂಗಳಿಗೆ ಕನಿಷ್ಠ 15 ಸಾವಿರ ರೂ. ಆದಾಯ ಬರ್ತಿದೆ ಎನ್ನುತ್ತಾರೆ, ಕಿರಣ.
ಮೊದಲಿಗೆ ಮನೆಯವರೆಲ್ಲ ಮಲ್ಲಿಗೆಯಿಂದ ಏನೂ ಲಾಭವಿಲ್ಲ, ಬೇಡ ಎಂದಿದ್ದರಂತೆ. ಆದರೆ, ಯಾರ ಮಾತಿಗೂ ಕಿವಿಗೊಡದೆ ಮಲ್ಲಿಗೆ ಬೆಳೆದಿದ್ದ ಕಿರಣ ಅದರಲ್ಲಿ ಯಶಸ್ವಿಯಾಗಿದ್ದಾರೆ. ತಂಗಿಯ ಮಲ್ಲಿಗೆ ಕೃಷಿಯ ಕೆಲಸಕ್ಕೆ ಅಕ್ಕನೂ ಕೈ ಜೋಡಿಸಿದ್ದಾರೆ. ಬೆಳಗ್ಗೆ ಬೇಗ ಎದ್ದು ದಿನವೂ ಮಲ್ಲಿಗೆ ಕೊಯ್ದು ಮಾರುಕಟ್ಟೆಗೆ ಕಳಿಸಿಕೊಡುವುದೇ ಕೆಲಸ. ಆದಾಯ ನಿಶ್ಚಿತ ಎನ್ನುವ ಕಿರಣ, ಮಂಗಳೂರಿನಂಥ ಜಾಗದಲ್ಲಿ ಮಲ್ಲಿಗೆ ಕೃಷಿಗೆ ಹೇಳಿ ಮಾಡಿಸಿದ ವಾತಾವರಣ ಇದೆ. ಬೆಳಗ್ಗೆ ಮತ್ತು ಸಂಜೆ ಗಂಡ ದಿನಾ ನೀರು ಹಾಕುತ್ತಾರೆ. ಉಳಿದಿದ್ದನ್ನು ನಾವೇ ನೋಡಿಕೊಳ್ಳುತ್ತೇವೆ ಎನ್ನುತ್ತಾರೆ.
Video:
Kirana, a professional advocate in Mangalore’s Konchady grows jasmine flowers on her terrace. She came up with this idea during last year’s lockdown period. Kirana sells the flowers in the market and earns around Rs 15,000 in a month.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am