ಬ್ರೇಕಿಂಗ್ ನ್ಯೂಸ್
02-10-21 02:56 pm Headline Karnataka News Network ಸ್ಪೆಷಲ್ ಕೆಫೆ
ಮುಂಬೈ, ಅ.2: ಸಂಚಾರಿ ನಿಯಮ ಉಲ್ಲಂಘಿಸಿದ ಕಾರು ತಡೆಯಲು ಹೋದ ಟ್ರಾಫಿಕ್ ಪೊಲೀಸ್ ನನ್ನೇ ಬ್ಯಾನೆಟ್ ಮೇಲೆ ಎಳೆದೊಯ್ದಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಕಾರು ಚಾಲಕ 1 ಕಿಲೋ ಮೀಟರ್ ದೂರದವರೆಗೆ ಬ್ಯಾನೆಟ್ ಮೇಲೆ ಕುಳಿತಿದ್ದ ಟ್ರಾಫಿಕ್ ಪೊಲೀಸ್ನನ್ನು ಎಳೆದುಕೊಂಡು ಹೋಗಿದ್ದಾನೆ.


ದೆಹಲಿಯ ಅಜಾದ್ ನಗರದ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು ಕಾರಿನ ಚಾಲಕ ರಾಂಗ್ ಸೈಡ್ನಲ್ಲಿ ಆಗಮಿಸಿದ್ದಕ್ಕಾಗಿ ಸಂಚಾರಿ ಪೊಲೀಸ್ ವಿಜಯ್ ಸಿಂಗ್ ಗುರವ್ ಕಾರ್ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದ್ರೂ ಚಾಲಕ ಕಾರ್ ನಿಲ್ಲಿಸದೇ ಪೇದೆಯನ್ನು ಬೋನೆಟ್ ಮೇಲೆ ಕೂರಿಸಿಕೊಂಡು ಜಾಲಿ ಡ್ರೈವ್ ಮಾಡಿದ್ದಾನೆ.
ಈ ವೇಳೆ ಸಂಚಾರಿ ಪೊಲೀಸ್ ಕಾರು ತಡೆಯಲು ಪ್ರಯತ್ನಿಸಿ ಸುಸ್ತಾಗಿ ಹೋಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದ್ದು ದುರ್ವರ್ತನೆ ತೋರಿದ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
here is Full video!#Shocking incident at Andheri DN Nagar #Mumbai a #trafficpolice constable sat on Car bonnet to stop driver for driving in wrong direction
— @PotholeWarriors 🇮🇳 #PotholesFreeMumbai🌩🚙🛵🛣 (@PotholeWarriors) October 1, 2021
(He wanted to stop him to take pic for echallan) ?
pic.twitter.com/rohE8gUsjM
A traffic cop sat on the bonnet of a car in Mumbai’s Andheri in order to stop the driver who had violated a traffic rule. Instead of stopping, the driver drove the car with the traffic cop sitting on the bonnet for one kilometre.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm