ಬ್ರೇಕಿಂಗ್ ನ್ಯೂಸ್
02-10-21 02:56 pm Headline Karnataka News Network ಸ್ಪೆಷಲ್ ಕೆಫೆ
ಮುಂಬೈ, ಅ.2: ಸಂಚಾರಿ ನಿಯಮ ಉಲ್ಲಂಘಿಸಿದ ಕಾರು ತಡೆಯಲು ಹೋದ ಟ್ರಾಫಿಕ್ ಪೊಲೀಸ್ ನನ್ನೇ ಬ್ಯಾನೆಟ್ ಮೇಲೆ ಎಳೆದೊಯ್ದಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಕಾರು ಚಾಲಕ 1 ಕಿಲೋ ಮೀಟರ್ ದೂರದವರೆಗೆ ಬ್ಯಾನೆಟ್ ಮೇಲೆ ಕುಳಿತಿದ್ದ ಟ್ರಾಫಿಕ್ ಪೊಲೀಸ್ನನ್ನು ಎಳೆದುಕೊಂಡು ಹೋಗಿದ್ದಾನೆ.


ದೆಹಲಿಯ ಅಜಾದ್ ನಗರದ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು ಕಾರಿನ ಚಾಲಕ ರಾಂಗ್ ಸೈಡ್ನಲ್ಲಿ ಆಗಮಿಸಿದ್ದಕ್ಕಾಗಿ ಸಂಚಾರಿ ಪೊಲೀಸ್ ವಿಜಯ್ ಸಿಂಗ್ ಗುರವ್ ಕಾರ್ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದ್ರೂ ಚಾಲಕ ಕಾರ್ ನಿಲ್ಲಿಸದೇ ಪೇದೆಯನ್ನು ಬೋನೆಟ್ ಮೇಲೆ ಕೂರಿಸಿಕೊಂಡು ಜಾಲಿ ಡ್ರೈವ್ ಮಾಡಿದ್ದಾನೆ.
ಈ ವೇಳೆ ಸಂಚಾರಿ ಪೊಲೀಸ್ ಕಾರು ತಡೆಯಲು ಪ್ರಯತ್ನಿಸಿ ಸುಸ್ತಾಗಿ ಹೋಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದ್ದು ದುರ್ವರ್ತನೆ ತೋರಿದ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
here is Full video!#Shocking incident at Andheri DN Nagar #Mumbai a #trafficpolice constable sat on Car bonnet to stop driver for driving in wrong direction
— @PotholeWarriors 🇮🇳 #PotholesFreeMumbai🌩🚙🛵🛣 (@PotholeWarriors) October 1, 2021
(He wanted to stop him to take pic for echallan) ?
pic.twitter.com/rohE8gUsjM
A traffic cop sat on the bonnet of a car in Mumbai’s Andheri in order to stop the driver who had violated a traffic rule. Instead of stopping, the driver drove the car with the traffic cop sitting on the bonnet for one kilometre.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
28-12-25 11:50 am
Mangalore Correspondent
ನವ ವಿಧ - ನವ ವರ್ಷ ಮಂಗಳೂರು ಕಂಬಳ ; ಒಂಬತ್ತು ಮಂದಿ...
26-12-25 10:34 pm
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm