ಬ್ರೇಕಿಂಗ್ ನ್ಯೂಸ್
02-10-21 02:56 pm Headline Karnataka News Network ಸ್ಪೆಷಲ್ ಕೆಫೆ
ಮುಂಬೈ, ಅ.2: ಸಂಚಾರಿ ನಿಯಮ ಉಲ್ಲಂಘಿಸಿದ ಕಾರು ತಡೆಯಲು ಹೋದ ಟ್ರಾಫಿಕ್ ಪೊಲೀಸ್ ನನ್ನೇ ಬ್ಯಾನೆಟ್ ಮೇಲೆ ಎಳೆದೊಯ್ದಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಕಾರು ಚಾಲಕ 1 ಕಿಲೋ ಮೀಟರ್ ದೂರದವರೆಗೆ ಬ್ಯಾನೆಟ್ ಮೇಲೆ ಕುಳಿತಿದ್ದ ಟ್ರಾಫಿಕ್ ಪೊಲೀಸ್ನನ್ನು ಎಳೆದುಕೊಂಡು ಹೋಗಿದ್ದಾನೆ.


ದೆಹಲಿಯ ಅಜಾದ್ ನಗರದ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು ಕಾರಿನ ಚಾಲಕ ರಾಂಗ್ ಸೈಡ್ನಲ್ಲಿ ಆಗಮಿಸಿದ್ದಕ್ಕಾಗಿ ಸಂಚಾರಿ ಪೊಲೀಸ್ ವಿಜಯ್ ಸಿಂಗ್ ಗುರವ್ ಕಾರ್ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದ್ರೂ ಚಾಲಕ ಕಾರ್ ನಿಲ್ಲಿಸದೇ ಪೇದೆಯನ್ನು ಬೋನೆಟ್ ಮೇಲೆ ಕೂರಿಸಿಕೊಂಡು ಜಾಲಿ ಡ್ರೈವ್ ಮಾಡಿದ್ದಾನೆ.
ಈ ವೇಳೆ ಸಂಚಾರಿ ಪೊಲೀಸ್ ಕಾರು ತಡೆಯಲು ಪ್ರಯತ್ನಿಸಿ ಸುಸ್ತಾಗಿ ಹೋಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದ್ದು ದುರ್ವರ್ತನೆ ತೋರಿದ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
here is Full video!#Shocking incident at Andheri DN Nagar #Mumbai a #trafficpolice constable sat on Car bonnet to stop driver for driving in wrong direction
— @PotholeWarriors 🇮🇳 #PotholesFreeMumbai🌩🚙🛵🛣 (@PotholeWarriors) October 1, 2021
(He wanted to stop him to take pic for echallan) ?
pic.twitter.com/rohE8gUsjM
A traffic cop sat on the bonnet of a car in Mumbai’s Andheri in order to stop the driver who had violated a traffic rule. Instead of stopping, the driver drove the car with the traffic cop sitting on the bonnet for one kilometre.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am