Zimbabwe Vs India 1st Odi Live Cricket Score Toss Latest Update Playing11 From Harare Sports Club.
">ಬ್ರೇಕಿಂಗ್ ನ್ಯೂಸ್
18-08-22 01:32 pm Source: Vijayakarnataka ಕ್ರೀಡೆ
ಹರಾರೆ: ಆತಿಥೇಯ ಜಿಂಬಾಬ್ವೆ ಎದುರು ಏಕದಿನ ಕ್ರಿಕೆಟ್ ಸರಣಿಯನ್ನು ವೈಟ್ವಾಶ್ ಮಾಡುವ ಗುರಿ ಹೊಂದಿರುವ ಟೀಮ್ ಇಂಡಿಯಾ, ಇಲ್ಲಿನ ಹರಾರೆ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡುವ ನಿರ್ಧಾರ ಮಾಡಿದೆ.
ಕೆ.ಎಲ್ ರಾಹುಲ್ ಭಾರತ ತಂಡವನ್ನು ಎರಡನೇ ಸರಣಿಯಲ್ಲಿ ಮುನ್ನಡೆಸುತ್ತಿದ್ದಾರೆ. ನಿರೀಕ್ಷೆಯಂತೆ ತಮ್ಮ ಆಡುವ ಹನ್ನೊಂದರ ಬಳಗದಲ್ಲಿ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಅವರಿಗೆ ಅವಕಾಶ ನೀಡಿದ್ದು, ಯುವ ತಾರೆ ಶುಭಮನ್ ಗಿಲ್ ಅವರಿಗೂ ಅವಕಾಶ ಕೊಟ್ಟಿದ್ದಾರೆ. ವೇಗದ ಬೌಲಿಂಗ್ ಸಲುವಾಗಿ ದೀಪಕ್ ಚಹರ್, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿಧ್ ಕೃಷ್ಣ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಆಲ್ರೌಂಡರ್ಗಳಾದ ದೀಪಕ್ ಹೂಡ ಮತ್ತು ಅಕ್ಷರ್ ಪಟೇಲ್ ಇದ್ದಾರೆ. ಏಕೈಕ ಪರಿಣತ ಸ್ಪಿನ್ನರ್ ಆಗಿ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಕಣಕ್ಕಿಳಿದಿದ್ದಾರೆ.
ಇತ್ತಂಡಗಳ ಪ್ಲೇಯಿಂಗ್ ಇಲೆವೆನ್ ವಿವರ
ಟೀಮ್ ಇಂಡಿಯಾ XI: ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆ.ಎಲ್ ರಾಹುಲ್ (ನಾಯಕ), ದೀಪಕ್ ಹೂಡ, ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ಅಕ್ಷರ್ ಪಟೇಲ್, ದೀಪಕ್ ಚಹರ್, ಕುಲ್ದೀಪ್ ಯಾದವ್, ಪ್ರಸಿಧ್ ಕೃಷ್ಣ, ಮೊಹಮ್ಮದ್ ಸಿರಾಜ್.
ಜಿಂಬಾಬ್ವೆ XI: ತಡಿವನಾಶೆ ಮರುಮಾನಿ, ಇನೋಸೆಂಟ್ ಕಾಯಿಯ, ಶೇನ್ ವಿಲಿಯಮ್ಸ್, ವೆಸ್ಲೀ ಮೆಢೆವರ್, ಸಿಕಂದರ್ ರಾಜಾ, ರೇಗಿಸ್ ಚಕಾಬ್ವ (ವಿಕೆಟ್ಕೀಪರ್/ ಕ್ಯಾಪ್ಟನ್), ರಯಾನ್ ಬರ್ಲ್, ಲೂಕ್ ಜಾಂಗ್ವೀ, ಬ್ರಾಡ್ ಈವನ್ಸ್, ವಿಕ್ಟರ್ ಯಾವುಚಿ, ರಿಚರ್ಡ್ ಗರಾವ.
ತಂಡಗಳ ವಿವರ
ಭಾರತ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.
ಜಿಂಬಾಬ್ವೆ: ರೇಗಿಸ್ ಚಕಾಬ್ವ (ನಾಯಕ), ತನಕ ಚಿವಾಂಗ, ಬ್ರಾಡ್ಲೀ ಈವನ್ಸ್, ಲೂಕ್ ಜಾಂಗ್ವೀ, ರಯಾನ್ ಬರ್ಲ್, ಇನೋಸೆಂಟ್ ಕಾಯಿಯ, ಕಾಯ್ತಾನೊ ತಕುಡ್ವಾನ್ಷೆ, ಕ್ಲೈವ್ ಮಡಾಂಡೆ, ವೆಸ್ಲೀ ಮೆಢೆವರ್, ತಡಿವನಾಶೆ ಮರುಮಾನಿ, ಜಾನ್ ಮಸಾರ, ಟೋನಿ ಮುನ್ಯೋಂಗ, ರಿಚರ್ಡ್ ಗರಾವ, ವಿಕ್ಟರ್ ಯಾವುಚಿ, ಸಿಕಂದರ್ ರಾಜಾ, ಮಿಲ್ಟನ್ ಶುಂಬಾ, ಡೊನಾಲ್ಡ್ ತಿರಿಪಾನೊ.
Zimbabwe Vs India 1st Odi Live Cricket Score Toss Latest Update Playing11 From Harare Sports Club.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm