India Vs Zimbabwe 2nd Odi Live Cricket Score Toss Latest Update Playing 11 From Harare Sports Club, Harare.
">ಬ್ರೇಕಿಂಗ್ ನ್ಯೂಸ್
20-08-22 02:15 pm Source: Vijayakarnataka ಕ್ರೀಡೆ
ಹರಾರೆ(ಜಿಂಬಾಬ್ವೆ): ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಜಿಂಬಾಬ್ವೆ ತಂಡ 12 ಓವರ್ಗಳಿಗೆ ಕೇವಲ 39 ರನ್ಗಳಿಗೆ ಪ್ರಮುಖ 4 ವಿಕೆಟ್ಗಳನ್ನು ಕಳೆದುಕೊಂಡಿದೆ. ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿಧ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆದರೆ, ಶಾರ್ದುಲ್ ಠಾಕೂರ್ ಎರಡು ವಿಕೆಟ್ ಕಿತ್ತು ಜಿಂಬಾಬ್ವೆಗೆ ಆರಂಭಿಕ ಆಘಾತ ನೀಡಿದ್ದಾರೆ. ಕ್ರೀಸ್ನಲ್ಲಿ ಸಿಂಕದರ್ ರಾಜಾ(5) ಹಾಗೂ ಶೇನ್ ವಿಲಿಯಮ್ಸನ್(3) ಆಡುತ್ತಿದ್ದಾರೆ.
ಮೊದಲನೇ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದ ದೀಪಕ್ ಚಹರ್, ಇಂದಿನ ಪಂದ್ಯದ ಪ್ಲೇಯಿಂಗ್ ಇಲೆವೆನ್ನಿಂದ ಹೊರಗುಳಿದಿದ್ದಾರೆ. ಅವರ ಬದಲು ಶಾರ್ದುಲ್ ಠಾಕೂರ್ ಆಡುತ್ತಿದ್ದಾರೆ. ಚಹರ್ ಹೊರಗುಳಿಯಲು ಕಾರಣೇನೆಂದು ಇನ್ನೂ ಸ್ಪಷ್ಟವಾಗಿಲ್ಲ.
ಮತ್ತೊಂದೆಡೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಲು ಎದುರು ನೋಡುತ್ತಿರುವ ರಾಹುಲ್ ತ್ರಿಪಾಠಿಗೆ ಮೊದಲನೇ ಪಂದ್ಯದಲ್ಲಿ ಭಾರಿ ನಿರಾಶೆಯಾಗಿತ್ತು. ಇದೀಗ ಎರಡನೇ ಪಂದ್ಯದಲ್ಲಿ ಅವರಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ಲಭಿಸಿಲ್ಲ. ಇದರಿಂದಾಗಿ ಅವರ ಕಾಯುವಿಕೆ ಮುಂದುವರಿದಿದೆ.
ಭಾರತ: ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆ.ಎಲ್ ರಾಹುಲ್(ನಾಯಕ), ದೀಪಕ್ ಹೂಡ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಪ್ರಸಿಧ್ ಕೃಷ್ಣ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಜಿಂಬಾಬ್ವೆ: ಇನೋಸೆಂಟ್ ಕಾಯ, ಕಾಯ್ತಾನೊ ತಕುಡ್ವಾನ್ಷೆ, ಶೇನ್ ವಿಲಿಯಮ್ಸ್, ವೆಸ್ಲೀ ಮೆಡೆವೆರ್, ಸಿಕಂದರ್ ರಾಜಾ, ರೇಗಿಸ್ ಚಕಾಬ್ವ (ನಾಯಕ/ ವಿಕೆಟ್ಕೀಪರ್), ರಯಾನ್ ಬರ್ಲ್, ಲೂಕ್ ಜಾಂಗ್ವೇ, ಬ್ರಾಡ್ ಈವನ್ಸ್, ವಿಕ್ಟರ್ ಯಯೂಚಿ, ತನಕ ಚಿವಾಂಗ
2ನೇ ಪಂದ್ಯದ ವಿವರ
ಸ್ಥಳ: ಹರಾರೆ ಸ್ಪೋರ್ಟ್ಸ್ ಕ್ಲಬ್
ದಿನಾಂಕ: ಆಗಸ್ಟ್ 19 (ಶನಿವಾರ)
ಸಮಯ: ಮಧ್ಯಾನ 12: 45ಕ್ಕೆ (ಭಾರತೀಯ ಕಾಲಮಾನ)
ಟೆಲಿವಿಷನ್ ನೇರ ಪ್ರಸಾರ: ಸೋನಿ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಸೋನಿ ಲಿವ್ ಮೊಬೈಲ್ ಅಪ್ಲಿಕೇಷನ್
India Vs Zimbabwe 2nd Odi Live Cricket Score Toss Latest Update Playing 11 From Harare Sports Club, Harare.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm