ಬ್ರೇಕಿಂಗ್ ನ್ಯೂಸ್
09-10-20 11:19 pm Headline Karnataka News Network ಕ್ರೀಡೆ
ನವದೆಹಲಿ, ಅಕ್ಟೋಬರ್ 9: ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿರುವ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ನಲ್ಲಿ ವಿಫಲವಾಗಿದ್ದಕ್ಕೆ ಕ್ರುದ್ಧನಾಗಿರುವ ವ್ಯಕ್ತಿಯೊಬ್ಬ ಧೋನಿಯ ಐದು ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ ಬೆದರಿಸಿದ್ದಾನೆ.
ದುಬೈನಲ್ಲಿ ನಡೆಯುತ್ತಿರುವ ಐಪಿಎಲ್ ಸರಣಿಯಲ್ಲಿ ಧೋನಿ ನೇತೃತ್ವದ ಚೆನ್ನೈ ತಂಡ ಆರಂಭದಲ್ಲೇ ಎಡವಿತ್ತು. ಮೊದಲ ಪಂದ್ಯವನ್ನು ಗೆದ್ದರೂ ಆಬಳಿಕ ಪಂದ್ಯಗಳಲ್ಲಿ ತಂಡ ಗೆಲುವು ಸಾಧಿಸಲು ವಿಫಲವಾಗಿತ್ತು. ಇದಕ್ಕೆ ಧೋನಿಯೇ ಕಾರಣ ಎಂದಿರುವ ವ್ಯಕ್ತಿಯೊಬ್ಬ ಅದಕ್ಕಾಗಿ ಧೋನಿಯ ಐದು ವರ್ಷದ ಮಗಳು ಝೀವಾಳನ್ನು ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರಿನಲ್ಲಿ ಕಮೆಂಟಿಸಿದ್ದಾನೆ.
ಎರಡು ದಿನಗಳ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕತ್ತಾ ವಿರುದ್ಧ ಹೀನಾಯವಾಗಿ ಸೋತಿತ್ತು. ಗೆಲುವಿನ ಹಾದಿಯಲ್ಲಿ ಇದ್ದ ಚೆನೈ ತಂಡ ದಿಢೀರ್ ಕುಸಿತಕ್ಕೊಳಗಾಗಿ 10 ರನ್ಗಳಿಂದ ಸೋಲು ಕಂಡಿತ್ತು. ಆನಂತರ ಟ್ವೀಟ್ ಮಾಡಿದ್ದ ವಿಜಯ್ ಎಂಬಾತ, ಅತ್ಯಾಚಾರ ಬೆದರಿಕೆ ಜೊತೆಗೆ ಅಸಭ್ಯ ಪದಗಳಿಂದ ಕಂದಮ್ಮನನ್ನು ನಿಂದಿಸಿದ್ದಾನೆ. ಈ ಟ್ವೀಟ್ ಬಗ್ಗೆ ನೆಟ್ಟಿಗರು ಗರಂ ಆಗಿದ್ದು ಭಾರತ ದೇಶಕ್ಕೆ ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದುಕೊಟ್ಟ, ಬೆಸ್ಟ್ ನಾಯಕನಿಗೆ ಒಂದು ಟೂರ್ನಿಯಲ್ಲಿ ಕೆಟ್ಟ ಪ್ರದರ್ಶನ ನೀಡಿದ ಮಾತ್ರಕ್ಕೆ ಈ ರೀತಿ ಮಾತನಾಡಬಾರದು ಎಂದು ಆತನನ್ನು ಟೀಕಿಸಿದ್ದಾರೆ. ಅಲ್ಲದೆ ಪುಟ್ಟ ಮಗುವಿನ ಬಗ್ಗೆ ಅಸಭ್ಯವಾಗಿ ಮಾತನಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೆನ್ನೈ ಐಪಿಎಲ್ ಸರಣಿಯಲ್ಲಿ ಆರು ಪಂದ್ಯಗಳನ್ನು ಆಡಿರುವ ಚೆನ್ನೈ ಕೇವಲ ಎರಡಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
6 Year Old Ziva Is Getting Rape Threats Because Dhoni Didn't Play Well Yesterday. pic.twitter.com/4mDlxEzVFp
— Ayush Verma (@ayushastic) October 8, 2020
that Dhoni 6-year-old daughter Ziva is getting rape and death threats because he didn't play well in #IPL2020
— Aafrin (@Aafrin7866) October 9, 2020
Where are we going. Can you even imagine where we are heading as a country?
Humanity is dead.
Morally dead and decayed nation pic.twitter.com/pndqhJYBKa
Mahendra Singh Dhoni’s daughter Ziva is now at the receiving end of some of the most vile and abusive comments by social media users who have made rape threats against her following her father’s and the franchise’s poor performance in the ongoing Indian Premier League.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm