ಬ್ರೇಕಿಂಗ್ ನ್ಯೂಸ್
06-01-23 01:16 pm Source: news18 ಕ್ರೀಡೆ
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ರೋಚಕ ಸೋಲನ್ನು ಅನುಭವಿಸಿತು. ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 190 ರನ್ ಗಳಿಸುವ ಮೂಲಕ 16 ರನ್ಗಳಿಂದ ಸೋಲನ್ನಪ್ಪಿತು.
ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿದ್ದು, ಕೊನೆಯ ಪಂದ್ಯದ ಮೇಲೆ ನಿರೀಕ್ಷೆ ಹೆಚ್ಚಿದೆ. ಆದರೆ ಈ ಪಂದ್ಯದಲ್ಲಿ ಮುಖ್ಯವಾಗಿ ಅರ್ಷದೀಪ್ ಸಿಂಗ್ ಮೇಲೆ ಅಬೀಮಾನಿಗಳು ಬೇಸರಗೊಂಡರು.
T20 ಕ್ರಿಕೆಟ್ನಲ್ಲಿ, ಅರ್ಶ್ದೀಪ್ ಸಿಂಗ್ 41 ದಿನಗಳ ನಂತರ ಮರಳಿದರು. ಆದರೆ ಈ ಪಂದ್ಯವೇ ಅವರ ವೃತ್ತಿಜೀವನದ ಅತ್ಯಂತ ಕೆಟ್ಟ ಪಂದ್ಯವಾಯಿತು. ಅವರು ಈ ಪಂದ್ಯದಲ್ಲಿ ಅತ್ಯಂತ ಕೆಟ್ಟ ದಾಖಲೆಯನ್ನು ಬರೆದಿದ್ದಾರೆ.
ಅರ್ಷದೀಪ್ ಸಿಂಗ್ ಪಂದ್ಯದ ಎರಡನೇ ಓವರ್ನಲ್ಲಿ ಐದು ಎಸೆತಗಳನ್ನು ಸುರಕ್ಷಿತವಾಗಿ ಬೌಲ್ ಮಾಡಿದರು, ಆದರೆ ಅವರು ಕೊನೆಯ ಬೌಲ್ ಎಸೆಯಲು ಇನ್ನೂ ಹೆಚ್ಚನ 3 ಬೌಲ್ ಅನ್ನು ತೆಗೆದುಕೊಂಡರು. ಅಲ್ಲದೇ ಈ ಓವರ್ನಲ್ಲಿ ಬರೋಬ್ಬರಿ 9 ಎಸೆತ ಎಸೆದು 19 ರನ್ ನೀಡಿದರು.
ಅರ್ಷದೀಪ್ ಕೇವಲ 21 ಟಿ20 ಪಂದ್ಯಗಳನ್ನಾಡಿದ್ದು, 14 ನೋಬಾಲ್ ಎಸೆದಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 5 ನೋಬಾಲ್ಗಳನ್ನು ಎಸೆದ ನಂತರ, ಅವರು T20 ಸ್ವರೂಪದಲ್ಲಿ ವಿಶ್ವದ ಅತಿ ಹೆಚ್ಚು ನೋಬಾಲ್ ಎಸೆದ ಬೌಲರ್ ಎಂಬ ಬೇಡದ ದಾಖಲೆಯನ್ನು ಮಾಡಿದರು.
ಟಿ20ಯಲ್ಲಿ ಒಟ್ಟು 11 ನೋಬಾಲ್ ಎಸೆದಿರುವ ಪಾಕಿಸ್ತಾನದ ಹಸನ್ ಅಲಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು, ನೋ ಬಾಲ್ನಿಂದಾಗಿ ಭಾರತ ಭಾರೀ ನಷ್ಟ ಅನುಭವಿಸಿದೆ. ಒಟ್ಟು 7 ನೋಬಾಲ್ ಗಳನ್ನು ಟೀಂ ಇಂಡಿಯಾ ಎಸೆದಿತ್ತು. ಪ್ರವಾಸಿ ತಂಡದ ಬ್ಯಾಟ್ಸ್ಮನ್ಗಳು ಇದರ ಸಂಪೂರ್ಣ ಲಾಭ ಪಡೆದರು.
ಇನ್ನು, ಸರಣಿ 1-1ರಿಂದ ಸಮಬಲವಾಗಿದ್ದು, ನಾಳೆ ಅಂದರೆ ಡಿಸೆಂಬರ್ 7ರಂದು ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಈ ಪಂದ್ಯವನ್ನು ಗೆದ್ದ ತಂಡ ಸರಣಿಯನ್ನು ಗೆಲ್ಲಲಿದೆ.
IND vs SL 2nd T20i team india bowler arshdeep singh no balls in one over
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 07:35 pm
Mangalore Correspondent
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm