ಬ್ರೇಕಿಂಗ್ ನ್ಯೂಸ್
18-01-23 01:55 pm Source: news18 ಕ್ರೀಡೆ
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಸಜ್ಜಾಗಿದೆ. ಭಾರತ ಮತ್ತು ಕಿವೀಸ್ ನಡುವಿನ ಮೊದಲ ಏಕದಿನ ಪಂದ್ಯ ಇಂದು ಉಪ್ಪಲ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಪಂದ್ಯಕ್ಕಾಗಿ ಉಭಯ ತಂಡಗಳು ಹೈದರಾಬಾದ್ ತಲುಪಿವೆ. ಕಿವೀಸ್ ಆಟಗಾರರು ಮೂರು ದಿನ ಮುಂಚಿತವಾಗಿ ಹೈದರಾಬಾದ್ ತಲುಪಿದ್ದರು. ಸೋಮವಾರ ಸಂಜೆಯೇ ಭಾರತದ ಆಟಗಾರರು ಮುತ್ತಿನ ನಗರಿಗೆ ಆಗಮಿಸಿದ್ದಾರೆ.
4 ವರ್ಷಗಳ ಸುದೀರ್ಘ ಅಂತರದ ಬಳಿಕ ಉಪ್ಪಲ್ ಕ್ರೀಡಾಂಗಣದಲ್ಲಿ ಮತ್ತೊಂದು ಏಕದಿನ ಪಂದ್ಯ ನಡೆಯಲಿದೆ. 2019ರಲ್ಲಿ ಇಲ್ಲಿ ಕೊನೆಯ ಏಕದಿನ ಪಂದ್ಯ ನಡೆದಿತ್ತು. ಆ ನಂತರ ಮತ್ತೆ ಏಕದಿನ ಮಾದರಿಯಲ್ಲಿ ಪಂದ್ಯಗಳು ನಡೆದಿರಲಿಲ್ಲ.

ಉಪ್ಪಲ್ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಎಷ್ಟು ಪಂದ್ಯಗಳಲ್ಲಿ ಕಣಕ್ಕಿಳಿದಿದೆ? ಅದರಲ್ಲಿ ಎಷ್ಟು ಪಂದ್ಯಗಳನ್ನು ಗೆದ್ದಿದೆ ಎಂಬ ಅಂಕಿಅಂಶಗಳನ್ನು ನೋಡುವದಾದರೆ, ಇಲ್ಲಿ ಭಾರತ ಇಲ್ಲಿಯವರೆಗೆ ಈ ಮೈದಾನದಲ್ಲಿ 6 ಏಕದಿನ ಪಂದ್ಯಗಳನ್ನು ಆಡಿದೆ. ಆರರಲ್ಲಿ ಮೂರರಲ್ಲಿ ಸೋಲನ್ನು ಅನುಭವಿಸಿತ್ತು.
2005 ರಲ್ಲಿ ಉಪ್ಪಲ್ ಸ್ಟೇಡಿಯಂ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಿನ ಪಂದ್ಯವನ್ನು ಆಯೋಜಿಸಿತ್ತು. ಭಾರತ 5 ವಿಕೆಟ್ಗಳಿಂದ ಸೋತಿತ್ತು. ಅದರ ನಂತರ 2007 ಮತ್ತು 2009ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಎರಡು ODIಗಳನ್ನು ಆಡಿದ್ದರು. ಈ ಎರಡರಲ್ಲೂ ಆಸೀಸ್ ಗೆಲುವು ಸಾಧಿಸಿತ್ತು.

ಆದರೆ 2011 ರಿಂದ ಇಲ್ಲಿ ಆಡಿದ ಎಲ್ಲಾ ಮೂರು ಏಕದಿನ ಪಂದ್ಯಗಳನ್ನು ಭಾರತ ಗೆದ್ದಿದೆ. 2011ರಲ್ಲಿ ಇಂಗ್ಲೆಂಡ್ ವಿರುದ್ಧ. 2014ರಲ್ಲಿ ಶ್ರೀಲಂಕಾ ವಿರುದ್ಧ ಮತ್ತು 2019ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವು ದಾಖಲಿಸಿದೆ. ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯವನ್ನೂ ಭಾರತ ಗೆದ್ದಿತ್ತು.

ಉಪ್ಪಲ್ ಕ್ರೀಡಾಂಗಣದಲ್ಲಿ ಏಕದಿನ ಮಾದರಿಯಲ್ಲಿ ಟೀಂ ಇಂಡಿಯಾದ ದಾಖಲೆ 50-50 ಆಗಿದೆ. ಅಲ್ಲದೇ ಇದೀಗ ನ್ಯೂಜಿಲ್ಯಾಂಡ್ ತಂಡ ಸಹ ಅದ್ಭುತ ಫಾರ್ಮ್ನಲ್ಲಿದೆ. ಪಾಕಿಸ್ತಾನವನ್ನು ತವರಿನಲ್ಲಿ 2-1ರ ಅಂತರದಲ್ಲಿ ಕಿವೀಸ್ ಸೋಲಿಸಿ ಸರಣಿ ಗೆದ್ದಿದೆ. ಹೀಗಾಗಿ ಇಂದಿನ ಪಂದ್ಯವು ಹೆಚ್ಚು ರೋಚಕವಾಗಿರುವ ಸಾಧ್ಯತೆ ಇದೆ.
ಈಗಾಗಲೇ ಪಂದ್ಯದ ಸಂಪೂರ್ಣ ಟಿಕೆಟ್ಗಳು ಮಾರಾಟವಾಗಿದ್ದು, ಇಂದಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.
IND vs NZ1st odi live scores update team india records at Rajiv Gandhi international cricket stadium Hyderabad.
05-01-26 03:14 pm
Bangalore Correspondent
ಬಳ್ಳಾರಿ ಪ್ರಕರಣ ; ಸುಮೊಟೋ ಕೇಸು ದಾಖಲಿಸಿ ಪೊಲೀಸರ ತ...
05-01-26 01:24 pm
ಎಸ್ ಪಿ ಪವನ್ ಆತ್ಮಹತ್ಯೆ ವದಂತಿ ; ಸರ್ಕಾರ ಅವರ ಡೆತ...
04-01-26 10:27 pm
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
05-01-26 02:13 pm
HK News Desk
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm