ಬ್ರೇಕಿಂಗ್ ನ್ಯೂಸ್
20-01-23 01:28 pm Source: news18 ಕ್ರೀಡೆ
ಬರೋಬ್ಬರಿ ನಾಲ್ಕೂವರೆ ದಶಕಗಳ ನಂತರ ವಿಶ್ವಕಪ್ನಲ್ಲಿ ಪದಕ ಗೆಲ್ಲುವ ಗುರಿಯೊಂದಿಗೆ ಕಣಕ್ಕೆ ಇಳಿದಿರುವ ಭಾರತ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶ ಮಾಡಲು ಕ್ರಾಸ್ಓವರ್ ಪಂದ್ಯವನ್ನು ಆಡಬೇಕಾಗಿದೆ. ಗ್ರೂಪ್-ಡಿಯಲ್ಲಿ ಗುರುವಾರ ನಡೆದ ರೋಚಕ ಹಣಾಹಣಿಯ ಅಂತಿಮ ಲೀಗ್ ಪಂದ್ಯದಲ್ಲಿ ಹರ್ಮನ್ಪ್ರಿತ್ ಸಿಂಗ್ ತಂಡ 4-2 ಸ್ಕೋರ್ನೊಂದಿಗೆ ವೇಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಆದರೆ ಈ ಗೆಲುವಿನೊಂದಿಗೆ ಗ್ರೂಪ್-ಡಿನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.
ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ವೇಲ್ಸ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಶಂಶೇರ್ ಸಿಂಗ್ (21), ಆಕಾಶದೀಪ್ ಸಿಂಗ್ (32, 45) ಮತ್ತು ಹರ್ಮನ್ಪ್ರೀತ್ ಸಿಂಗ್ (59) ಗೋಲು ಗಳಿಸಿದ್ದರು. ವೇಲ್ಸ್ ಪರ ಗರೆಥ್ (42) ಮತ್ತು ಜಾಕೋಬ್ (44) ಗೋಲ್ ಗಳಿಸಿದ್ದರು.

ಪಂದ್ಯದಲ್ಲಿ ಭಾರತ ತಂಡ 5 ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ವ್ಯರ್ಥ ಮಾಡಿತ್ತು. ಅಲ್ಲದೇ ಎರಡು ಗೋಲುಗಳನ್ನು ಎದುರಾಳಿ ತಂಡಕ್ಕೆ ಬಿಟ್ಟುಕೊಟ್ಟಿತ್ತು. ಪರಿಣಾಮ ತಂಡಕ್ಕೆ 4-2 ಅಂತರದಲ್ಲಿ ಗೆಲುವು ಪಡೆಯಿತು. ಉಳಿದಂತೆ ಜನವರಿ 22ರಂದು ನಡೆಯುವ ಕ್ರಾಸ್ ಓವರ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅದೇ ದಿನ ಸ್ಪೇನ್ ಮಲೇಷ್ಯಾವನ್ನು ಎದುರಿಸಲಿದೆ.
Hockey World Cup 2023 India win but Fail to Qualify for Quarterfinals from group Stage.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm