ಬ್ರೇಕಿಂಗ್ ನ್ಯೂಸ್
20-01-23 01:28 pm Source: news18 ಕ್ರೀಡೆ
ಬರೋಬ್ಬರಿ ನಾಲ್ಕೂವರೆ ದಶಕಗಳ ನಂತರ ವಿಶ್ವಕಪ್ನಲ್ಲಿ ಪದಕ ಗೆಲ್ಲುವ ಗುರಿಯೊಂದಿಗೆ ಕಣಕ್ಕೆ ಇಳಿದಿರುವ ಭಾರತ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶ ಮಾಡಲು ಕ್ರಾಸ್ಓವರ್ ಪಂದ್ಯವನ್ನು ಆಡಬೇಕಾಗಿದೆ. ಗ್ರೂಪ್-ಡಿಯಲ್ಲಿ ಗುರುವಾರ ನಡೆದ ರೋಚಕ ಹಣಾಹಣಿಯ ಅಂತಿಮ ಲೀಗ್ ಪಂದ್ಯದಲ್ಲಿ ಹರ್ಮನ್ಪ್ರಿತ್ ಸಿಂಗ್ ತಂಡ 4-2 ಸ್ಕೋರ್ನೊಂದಿಗೆ ವೇಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಆದರೆ ಈ ಗೆಲುವಿನೊಂದಿಗೆ ಗ್ರೂಪ್-ಡಿನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.
ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ವೇಲ್ಸ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಶಂಶೇರ್ ಸಿಂಗ್ (21), ಆಕಾಶದೀಪ್ ಸಿಂಗ್ (32, 45) ಮತ್ತು ಹರ್ಮನ್ಪ್ರೀತ್ ಸಿಂಗ್ (59) ಗೋಲು ಗಳಿಸಿದ್ದರು. ವೇಲ್ಸ್ ಪರ ಗರೆಥ್ (42) ಮತ್ತು ಜಾಕೋಬ್ (44) ಗೋಲ್ ಗಳಿಸಿದ್ದರು.

ಪಂದ್ಯದಲ್ಲಿ ಭಾರತ ತಂಡ 5 ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ವ್ಯರ್ಥ ಮಾಡಿತ್ತು. ಅಲ್ಲದೇ ಎರಡು ಗೋಲುಗಳನ್ನು ಎದುರಾಳಿ ತಂಡಕ್ಕೆ ಬಿಟ್ಟುಕೊಟ್ಟಿತ್ತು. ಪರಿಣಾಮ ತಂಡಕ್ಕೆ 4-2 ಅಂತರದಲ್ಲಿ ಗೆಲುವು ಪಡೆಯಿತು. ಉಳಿದಂತೆ ಜನವರಿ 22ರಂದು ನಡೆಯುವ ಕ್ರಾಸ್ ಓವರ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅದೇ ದಿನ ಸ್ಪೇನ್ ಮಲೇಷ್ಯಾವನ್ನು ಎದುರಿಸಲಿದೆ.
Hockey World Cup 2023 India win but Fail to Qualify for Quarterfinals from group Stage.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm