ಬ್ರೇಕಿಂಗ್ ನ್ಯೂಸ್
20-01-23 01:28 pm Source: news18 ಕ್ರೀಡೆ
ಬರೋಬ್ಬರಿ ನಾಲ್ಕೂವರೆ ದಶಕಗಳ ನಂತರ ವಿಶ್ವಕಪ್ನಲ್ಲಿ ಪದಕ ಗೆಲ್ಲುವ ಗುರಿಯೊಂದಿಗೆ ಕಣಕ್ಕೆ ಇಳಿದಿರುವ ಭಾರತ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶ ಮಾಡಲು ಕ್ರಾಸ್ಓವರ್ ಪಂದ್ಯವನ್ನು ಆಡಬೇಕಾಗಿದೆ. ಗ್ರೂಪ್-ಡಿಯಲ್ಲಿ ಗುರುವಾರ ನಡೆದ ರೋಚಕ ಹಣಾಹಣಿಯ ಅಂತಿಮ ಲೀಗ್ ಪಂದ್ಯದಲ್ಲಿ ಹರ್ಮನ್ಪ್ರಿತ್ ಸಿಂಗ್ ತಂಡ 4-2 ಸ್ಕೋರ್ನೊಂದಿಗೆ ವೇಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಆದರೆ ಈ ಗೆಲುವಿನೊಂದಿಗೆ ಗ್ರೂಪ್-ಡಿನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.
ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.
ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.
ವೇಲ್ಸ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಶಂಶೇರ್ ಸಿಂಗ್ (21), ಆಕಾಶದೀಪ್ ಸಿಂಗ್ (32, 45) ಮತ್ತು ಹರ್ಮನ್ಪ್ರೀತ್ ಸಿಂಗ್ (59) ಗೋಲು ಗಳಿಸಿದ್ದರು. ವೇಲ್ಸ್ ಪರ ಗರೆಥ್ (42) ಮತ್ತು ಜಾಕೋಬ್ (44) ಗೋಲ್ ಗಳಿಸಿದ್ದರು.
ಪಂದ್ಯದಲ್ಲಿ ಭಾರತ ತಂಡ 5 ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ವ್ಯರ್ಥ ಮಾಡಿತ್ತು. ಅಲ್ಲದೇ ಎರಡು ಗೋಲುಗಳನ್ನು ಎದುರಾಳಿ ತಂಡಕ್ಕೆ ಬಿಟ್ಟುಕೊಟ್ಟಿತ್ತು. ಪರಿಣಾಮ ತಂಡಕ್ಕೆ 4-2 ಅಂತರದಲ್ಲಿ ಗೆಲುವು ಪಡೆಯಿತು. ಉಳಿದಂತೆ ಜನವರಿ 22ರಂದು ನಡೆಯುವ ಕ್ರಾಸ್ ಓವರ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅದೇ ದಿನ ಸ್ಪೇನ್ ಮಲೇಷ್ಯಾವನ್ನು ಎದುರಿಸಲಿದೆ.
Hockey World Cup 2023 India win but Fail to Qualify for Quarterfinals from group Stage.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm