ಬ್ರೇಕಿಂಗ್ ನ್ಯೂಸ್
20-01-23 01:28 pm Source: news18 ಕ್ರೀಡೆ
ಬರೋಬ್ಬರಿ ನಾಲ್ಕೂವರೆ ದಶಕಗಳ ನಂತರ ವಿಶ್ವಕಪ್ನಲ್ಲಿ ಪದಕ ಗೆಲ್ಲುವ ಗುರಿಯೊಂದಿಗೆ ಕಣಕ್ಕೆ ಇಳಿದಿರುವ ಭಾರತ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶ ಮಾಡಲು ಕ್ರಾಸ್ಓವರ್ ಪಂದ್ಯವನ್ನು ಆಡಬೇಕಾಗಿದೆ. ಗ್ರೂಪ್-ಡಿಯಲ್ಲಿ ಗುರುವಾರ ನಡೆದ ರೋಚಕ ಹಣಾಹಣಿಯ ಅಂತಿಮ ಲೀಗ್ ಪಂದ್ಯದಲ್ಲಿ ಹರ್ಮನ್ಪ್ರಿತ್ ಸಿಂಗ್ ತಂಡ 4-2 ಸ್ಕೋರ್ನೊಂದಿಗೆ ವೇಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಆದರೆ ಈ ಗೆಲುವಿನೊಂದಿಗೆ ಗ್ರೂಪ್-ಡಿನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.
ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ಗ್ರೂಪ್-ಡಿನಲ್ಲೇ ಇರುವ ಇಂಗ್ಲೆಂಡ್ ಕೂಡ ಮೂರು ಪಂದ್ಯಗಳೊಂದಿಗೆ ಏಳು ಅಂಕ ಗಳಿಸಿ ಸಮಬಲ ಸಾಧಿಸಿತ್ತು. ಆದರೆ ಆದರೆ ಭಾರತ ತಂಡಕ್ಕಿಂತ (+4) ಉತ್ತಮ ಗೋಲ್ಗಳೊಂದಿಗೆ (+9) ವ್ಯತ್ಯಾಸದೊಂದಿಗೆ ಇಂಗ್ಲೆಂಡ್ ಟಾಪರ್ ಆಗಿ ಸ್ಥಾನ ಪಡೆದು ರೌಂಡ್-8ಕ್ಕೆ ಪ್ರವೇಶಿಸಿದೆ.

ವೇಲ್ಸ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಶಂಶೇರ್ ಸಿಂಗ್ (21), ಆಕಾಶದೀಪ್ ಸಿಂಗ್ (32, 45) ಮತ್ತು ಹರ್ಮನ್ಪ್ರೀತ್ ಸಿಂಗ್ (59) ಗೋಲು ಗಳಿಸಿದ್ದರು. ವೇಲ್ಸ್ ಪರ ಗರೆಥ್ (42) ಮತ್ತು ಜಾಕೋಬ್ (44) ಗೋಲ್ ಗಳಿಸಿದ್ದರು.

ಪಂದ್ಯದಲ್ಲಿ ಭಾರತ ತಂಡ 5 ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ವ್ಯರ್ಥ ಮಾಡಿತ್ತು. ಅಲ್ಲದೇ ಎರಡು ಗೋಲುಗಳನ್ನು ಎದುರಾಳಿ ತಂಡಕ್ಕೆ ಬಿಟ್ಟುಕೊಟ್ಟಿತ್ತು. ಪರಿಣಾಮ ತಂಡಕ್ಕೆ 4-2 ಅಂತರದಲ್ಲಿ ಗೆಲುವು ಪಡೆಯಿತು. ಉಳಿದಂತೆ ಜನವರಿ 22ರಂದು ನಡೆಯುವ ಕ್ರಾಸ್ ಓವರ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅದೇ ದಿನ ಸ್ಪೇನ್ ಮಲೇಷ್ಯಾವನ್ನು ಎದುರಿಸಲಿದೆ.
Hockey World Cup 2023 India win but Fail to Qualify for Quarterfinals from group Stage.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm