ಬ್ರೇಕಿಂಗ್ ನ್ಯೂಸ್
21-01-23 12:22 pm Source: news18 ಕ್ರೀಡೆ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ODI ಯಾವಾಗ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಇಂದು ಮಧ್ಯಾಹ್ನ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವು ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಪ್ರಾರಂಭವಾಗಲಿದೆ. ಪಂದ್ಯ ಆರಂಭವಾಗುವ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ಟಾಸ್ ಮಾಡಲಾಗುತ್ತದೆ.

ಭಾರತ-ನ್ಯೂಜಿಲೆಂಡ್ 2ನೇ ODI ಅನ್ನು ನೀವು ಯಾವ ಚಾನಲ್ನಲ್ಲಿ ಲೈವ್ ವೀಕ್ಷಿಸಬಹುದು?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ODI ನ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ವಿವಿಧ ಚಾನಲ್ಗಳಲ್ಲಿ ವೀಕ್ಷಿಸಬಹುದು. ಅದೇ ಸಮಯದಲ್ಲಿ ದೂರದರ್ಶನದ ಡಿಡಿ ಸ್ಪೋರ್ಟ್ಸ್ ಚಾನೆಲ್ನಲ್ಲಿಯೂ ಪಂದ್ಯ ಪ್ರಸಾರವಾಗಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ODI ನ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?
ಹಾಟ್ಸ್ಟಾರ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ODI ನ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಭಾರತ ತಂಡದಲ್ಲಿ ಬದಲಾವಣೆ:
ಇನ್ನು, ಎರಡನೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಪ್ಲೇಯಿಂಗ್ 11ನಲ್ಲಿ ಬದಲಾವಣೆ ತರುವ ಸಾಧ್ಯತೆಗಳಿವೆ. ಹೀಗಾಗಿ ಶಾರ್ದೂಲ್ ಠಾಕೂರ್ ಬದಲಿಗೆ ಇಂದಿನ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.
ಭಾರತ ಮತ್ತು ನ್ಯೂಜಿಲೆಂಡ್ ಸಂಭಾವ್ಯ ತಂಡ:
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ನ್ಯೂಜಿಲೆಂಡ್ ಸಂಭಾವ್ಯ ತಂಡ: ಟಾಮ್ ಲ್ಯಾಥಮ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
IND vs NZ 2nd odi when and where to watch live Streaming.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm