ಬ್ರೇಕಿಂಗ್ ನ್ಯೂಸ್
04-02-23 11:22 am Source: news18 ಕ್ರೀಡೆ
ಬಿಸಿಸಿಐ ಮೂಲಗಳ ಪ್ರಕಾರ, ಪಾಕಿಸ್ತಾನವು ಸೆಪ್ಟೆಂಬರ್ನಲ್ಲಿ ಏಷ್ಯಾಕಪ್ ಅನ್ನು ಆಯೋಜಿಸುವ ಅವಕಾಶವಿಲ್ಲ. ಪಂದ್ಯಾವಳಿಯು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ನಡೆಯಲಿದೆ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೋಸ್ಟಿಂಗ್ ಹಕ್ಕುಗಳನ್ನು ಉಳಿಸಿಕೊಳ್ಳುತ್ತದೆ, ಅಥವಾ ಶ್ರೀಲಂಕಾ ಮತ್ತೊಂದು ಆಯ್ಕೆಯಾಗಿರಬಹುದು ಎಂದು ಹೇಳಲಾಗುತ್ತಿದೆ.
ಜಯ್ ಶಾ ಪ್ರಸ್ತುತ ಎಸಿಸಿ ಸಭೆಗಾಗಿ ಬಹ್ರೇನ್ನಲ್ಲಿದ್ದಾರೆ. ಬಿಸಿಸಿಐ ತನ್ನ ನಿಲುವು ಬದಲಿಸುವುದಿಲ್ಲ. ಸರ್ಕಾರದಿಂದ ಒಪ್ಪಿಗೆ ಸಿಗದ ಕಾರಣ ನಾವು ಪಾಕಿಸ್ತಾನಕ್ಕೆ ಹೋಗುವುದಿಲ್ಲ. ಪೇಶಾವರದಲ್ಲಿ ಇತ್ತೀಚೆಗೆ ನಡೆದ ಬಾಂಬ್ ಸ್ಫೋಟವು ಪಾಕಿಸ್ತಾನದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಪುನರಾರಂಭಿಸುವ ಬಗ್ಗೆ ಭದ್ರತಾ ಕಳವಳವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ. ಕಳೆದ ವರ್ಷ ಡಿಸೆಂಬರ್ನಲ್ಲಿ ಎಸಿಸಿ ಅಧ್ಯಕ್ಷ ಶಾ ಅವರು ಕಾಂಟಿನೆಂಟಲ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದರು ಮತ್ತು ಏಷ್ಯಾಕಪ್ ನಡೆಯುವ ಸ್ಥಳವನ್ನು ಉಲ್ಲೇಖಿಸಲಾಗಿಲ್ಲ. ಇದಾದ ಬಳಿಕ ಷಾ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಸೇಥಿ ಆರೋಪಿಸಿದರು. ಈ ಹಿಂದೆ ಏಷ್ಯಾದಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಟೂರ್ನಿಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಾರ್ಗಸೂಚಿ ಸಿದ್ಧಪಡಿಸಿತ್ತು.

18 ವರ್ಷಗಳ ಹಿಂದೆ ಕೊನೆಯ ಪ್ರವಾಸ:
2005-06ರಲ್ಲಿ ಕೊನೆಯ ಬಾರಿಗೆ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನ ಪ್ರವಾಸಕ್ಕೆ ತೆರಳಿತ್ತು. ನಂತರ ಭಾರತ ಏಕದಿನ ಸರಣಿಯಲ್ಲಿ ಪಾಕಿಸ್ತಾನವನ್ನು 4-1 ಅಂತರದಿಂದ ಸೋಲಿಸಿತು. ಅಂದಿನಿಂದ ಇದುವರೆಗೂ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗಿಲ್ಲ. ಅದೇ ಸಮಯದಲ್ಲಿ, ಪಾಕಿಸ್ತಾನ ತಂಡವು 2012 ರಲ್ಲಿ ಕೊನೆಯ ಬಾರಿಗೆ ಭಾರತಕ್ಕೆ ಬಂದಿತ್ತು. ನಂತರ ಉಭಯ ದೇಶಗಳ ನಡುವೆ ಟಿ20 ಹಾಗೂ ಏಕದಿನ ಸರಣಿ ನಡೆದಿಲ್ಲ. ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ.
ದ್ವಿಪಕ್ಷೀಯ ಸರಣಿ ಸಹ ಇಲ್ಲ:
ಬಹುರಾಷ್ಟ್ರಗಳ ಪಂದ್ಯಾವಳಿಯ ಹೊರತಾಗಿಯೂ. ಭಾರತೀಯ ಪುರುಷರ ಕ್ರಿಕೆಟ್ ತಂಡವು 2023-2027ರಿಂದ 38 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇದರಲ್ಲಿ 20 ಸ್ವದೇಶದಲ್ಲಿ ಮತ್ತು 18 ವಿದೇಶಿ ನೆಲದಲ್ಲಿ ಸೇರಿವೆ. ಟೀಂ ಇಂಡಿಯಾ ತವರಿನಲ್ಲಿ 21 ಪಂದ್ಯಗಳನ್ನು ಆಡಲಿದ್ದು. ವಿದೇಶದಲ್ಲೂ ಅಷ್ಟೇ ಸಂಖ್ಯೆಯ ಏಕದಿನ ಪಂದ್ಯಗಳನ್ನು ಆಡಲಿದೆ. ಈ ಅವಧಿಯಲ್ಲಿ ಭಾರತ ತವರಿನಲ್ಲಿ 31 ಮತ್ತು ವಿದೇಶದಲ್ಲಿ 30 ಟಿ20 ಪಂದ್ಯಗಳನ್ನು ಆಡಬೇಕಿದೆ. ಹೀಗಾಗಿ ಟೀಂ ಇಂಡಿಯಾ ಶಡ್ಯೂಲ್ ಸಖತ್ ಬ್ಯುಸಿಯಾಗಿದ್ದು, ಪಾಕ್ ಜೊತೆಗಿನ ದ್ವಿಪಕ್ಷೀಯ ಸರಣಿ ಬಹುತೇಕ 2027ರವರೆಗೆ ನಡೆಯುವುದು ಡೌಟ್ ಎನ್ನಲಾಗುತ್ತಿದೆ.
Today will be the Final Decision whether India will go to Pakistan for Asia Cup 2023 or Not.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm