ಬ್ರೇಕಿಂಗ್ ನ್ಯೂಸ್
20-10-20 11:30 am Headline Karnataka News Network ಕ್ರೀಡೆ
ಹೈದರಾಬಾದ್, ಅಕ್ಟೋಬರ್.20: ಒಲಿಂಪಿಕ್ ಆಕಾಂಕ್ಷಿಗಳಿಗಾಗಿ ನಡೆಯುತ್ತಿರುವ ರಾಷ್ಟ್ರೀಯ ಶಿಬಿರವನ್ನು ಖ್ಯಾತ ಬ್ಯಾಡ್ಮಿಂಟನ್ ಪಟು ಪಿ.ವಿ.ಸಿಂಧೂ ತೊರೆದು ಲಂಡನ್ಗೆ ಪ್ರಯಾಣ ಬೆಳೆಸಿದ್ದಾರೆ.
ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ತಾವು ಫಿಟ್ನೆಸ್ ತರಬೇತಿ ಪಡೆಯಲು ಲಂಡನ್ ಗೆ ಬಂದಿಳಿದಿರುವುದಾಗಿ ಸಿಂಧು ಬರೆದುಕೊಂಡಿದ್ದಾರೆ. ಏಷ್ಯಾ ಟೂರ್ ಗೆ ಇನ್ನು ಮೂರು ತಿಂಗಳು ಬಾಕಿಯಿದ್ದು, ಅದಕ್ಕೂ ಮೊದಲು ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳುವುದು ಮುಖ್ಯ ಎಂಬುದಾಗಿ ಹೇಳಿದ್ದಾರೆ.

ಸಿಂಧೂ ಕುಟುಂಬದ ಜತೆ ಮುನಿಸಿಕೊಂಡು ಬ್ರಿಟನ್ಗೆ ತೆರಳಿದ್ದಾರೆ ಎಂದು ಮಾಧ್ಯಮಗಳು ಪ್ರಸಾರ ಮಾಡಿದ್ದು ಇದು ಶುದ್ಧ ಸುಳ್ಳು ಎಂದಿದ್ದಾರೆ. ನನ್ನ ಕುಟುಂಬ ನನಗಾಗಿ ಎಷ್ಟೊಂದು ತ್ಯಾಗ ಮಾಡಿದ್ದಾರೆ ಅವರೊಂದಿಗೆ ಮುನಿಸಿಕೊಂಡು ಹೋಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಜೊತೆಗೆ ತಮ್ಮ ಕೋಚ್ ಪುಲ್ಲೇಲ ಗೋಪಿಚಂದ್ ಹಾಗೂ ಅವರ ಅಕಾಡಮಿ ಬಗ್ಗೆ ನನಗೆ ಯಾವುದೇ ಮನಸ್ತಾಪವಿಲ್ಲ ಸುಳ್ಳು ಸುದ್ದಿಗೆ ಕಿವಿ ಕೊಡಬೇಡಿ ಎಂದು ಬರೆದುಕೊಂಡಿದ್ದಾರೆ
World champion P V Sindhu has left the ongoing national camp for Olympic hopefuls and landed in London. Her Instagram account said on Monday that she had travelled to the UK to work on her recovery and nutrition.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm