ಬ್ರೇಕಿಂಗ್ ನ್ಯೂಸ್
20-10-20 11:30 am Headline Karnataka News Network ಕ್ರೀಡೆ
ಹೈದರಾಬಾದ್, ಅಕ್ಟೋಬರ್.20: ಒಲಿಂಪಿಕ್ ಆಕಾಂಕ್ಷಿಗಳಿಗಾಗಿ ನಡೆಯುತ್ತಿರುವ ರಾಷ್ಟ್ರೀಯ ಶಿಬಿರವನ್ನು ಖ್ಯಾತ ಬ್ಯಾಡ್ಮಿಂಟನ್ ಪಟು ಪಿ.ವಿ.ಸಿಂಧೂ ತೊರೆದು ಲಂಡನ್ಗೆ ಪ್ರಯಾಣ ಬೆಳೆಸಿದ್ದಾರೆ.
ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ತಾವು ಫಿಟ್ನೆಸ್ ತರಬೇತಿ ಪಡೆಯಲು ಲಂಡನ್ ಗೆ ಬಂದಿಳಿದಿರುವುದಾಗಿ ಸಿಂಧು ಬರೆದುಕೊಂಡಿದ್ದಾರೆ. ಏಷ್ಯಾ ಟೂರ್ ಗೆ ಇನ್ನು ಮೂರು ತಿಂಗಳು ಬಾಕಿಯಿದ್ದು, ಅದಕ್ಕೂ ಮೊದಲು ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳುವುದು ಮುಖ್ಯ ಎಂಬುದಾಗಿ ಹೇಳಿದ್ದಾರೆ.

ಸಿಂಧೂ ಕುಟುಂಬದ ಜತೆ ಮುನಿಸಿಕೊಂಡು ಬ್ರಿಟನ್ಗೆ ತೆರಳಿದ್ದಾರೆ ಎಂದು ಮಾಧ್ಯಮಗಳು ಪ್ರಸಾರ ಮಾಡಿದ್ದು ಇದು ಶುದ್ಧ ಸುಳ್ಳು ಎಂದಿದ್ದಾರೆ. ನನ್ನ ಕುಟುಂಬ ನನಗಾಗಿ ಎಷ್ಟೊಂದು ತ್ಯಾಗ ಮಾಡಿದ್ದಾರೆ ಅವರೊಂದಿಗೆ ಮುನಿಸಿಕೊಂಡು ಹೋಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಜೊತೆಗೆ ತಮ್ಮ ಕೋಚ್ ಪುಲ್ಲೇಲ ಗೋಪಿಚಂದ್ ಹಾಗೂ ಅವರ ಅಕಾಡಮಿ ಬಗ್ಗೆ ನನಗೆ ಯಾವುದೇ ಮನಸ್ತಾಪವಿಲ್ಲ ಸುಳ್ಳು ಸುದ್ದಿಗೆ ಕಿವಿ ಕೊಡಬೇಡಿ ಎಂದು ಬರೆದುಕೊಂಡಿದ್ದಾರೆ
World champion P V Sindhu has left the ongoing national camp for Olympic hopefuls and landed in London. Her Instagram account said on Monday that she had travelled to the UK to work on her recovery and nutrition.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm