ಬ್ರೇಕಿಂಗ್ ನ್ಯೂಸ್
10-02-23 01:28 pm Source: news18 ಕ್ರೀಡೆ
ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ (IND vs AUS) ಅದ್ಭುತ ಶತಕ ಬಾರಿಸುವ ಮೂಲಕ ಭಾರತ ತಂಡದ ಸ್ಕೋರ್ ಹೆಚ್ಚಿಸುವಲ್ಲಿ ನೆರವಾಗಿದ್ದಾರೆ. ರೋಹಿತ್ ನಾಯಕನಾಗಿ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಮೊದಲ ಬಾರಿಗೆ ಆಡುತ್ತಿದ್ದು, ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ರೋಹಿತ್ ತಮ್ಮ ಟೆಸ್ಟ್ ವೃತ್ತಿಜೀವನದ 9ನೇ ಶತಕ ಸಿಡಿಸಿದ್ದಾರೆ. ಸುದೀರ್ಘ ಅವಧಿಯ ಬಳಿಕ ರೋಹಿತ್ ಶತಕ ಸಿಡಿಸಿದ್ದಾರೆ.
ರೋಹಿತ್ ಈ ಹಿಂದೆ 2021ರ ಸೆಪ್ಟೆಂಬರ್ನಲ್ಲಿ ಓವಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಶತಕ ದಾಖಲಿಸಿದ್ದರು. ರೋಹಿತ್ 171 ಎಸೆತಗಳಲ್ಲಿ ಶತಕ ಪೂರೈಸಿದರು. ಅವರು ತಮ್ಮ ಶತಕದಲ್ಲಿ 14 ಬೌಂಡರಿ ಮತ್ತು 2 ಸಿಕ್ಸರ್ಗಳನ್ನು ಬಾರಿಸಿದರು. ಇನ್ನು, ರೋಹಿತ್ ಮೊದಲ ವಿಕೆಟ್ಗೆ ಕೆಎಲ್ ರಾಹುಲ್ ಜೊತೆ 76 ರನ್ ಜೊತೆಯಾಟ ನಡೆಸಿದರು. ಬಳಿಕ ಆರ್ ಅಶ್ವಿನ್ ಜೊತೆ ಎರಡನೇ ವಿಕೆಟ್ ಗೆ 42 ರನ್ ಸೇರಿಸಿದರು.


ಕೆಎಲ್ ರಾಹುಲ್ 71 ಎಸೆತಗಳಲ್ಲಿ 20 ರನ್ ಗಳಿಸಿದರೆ, ಆರ್ ಅಶ್ವಿನ್ 23 ರನ್ ಗಳಿಸಿ ಔಟಾದರು. ಚೇತೇಶ್ವರ ಪೂಜಾರ ಸಹ ಕೇವಲ 7 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ವಿರಾಟ್ ಕೊಹ್ಲಿ ಕೂಡ ನಿರಾಸೆ ಮೂಡಿಸಿದ್ದಾರೆ. ಕೊಹ್ಲಿ 26 ಎಸೆತಗಳಲ್ಲಿ 12 ರನ್ ಕೊಡುಗೆ ನೀಡಿದರು. ರೋಹಿತ್ ಶರ್ಮಾ ಟೆಸ್ಟ್ ಮಾದರಿಯಲ್ಲಿ ಕಳೇದ ಕೆಲ ವರ್ಷಗಳಿಂದ ಶತಕ ಗಳಿಸಲು ಪರದಾಡುತ್ತಿದ್ದರು. ಹೀಗಾಗಿ ಆಸೀಸ್ ವಿರುದ್ಧದ ಸರಣಿಯಲ್ಲಿ ಅವರ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯನ್ನು ಇಟ್ಟಿದ್ದರು. ಅದರಂತೆ ಇಂದು ಭರ್ಜರಿ ಶತಕ ಸಿಡಿಸಿ ಮಿಂಚಿದರು.

![,[object Object], ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಎಸ್.ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.](https://images.news18.com/kannada/uploads/2023/02/FolrKPnaAAEX9F1-167601440216x9.jpg?im=Resize,width=904,aspect=fit,type=normal)
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಎಸ್.ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
IND vs AUS 1st 2nd Day Rohit Sharma hits 9th Test Century against Australia Nagpur Test.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am