ಬ್ರೇಕಿಂಗ್ ನ್ಯೂಸ್
11-02-23 01:38 pm Source: news18 ಕ್ರೀಡೆ
ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೊದಲ ಟೆಸ್ಟ್ ಪಂದ್ಯ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಮೂರನೇ ದಿನದಾಟ ವೇಳೆಗೆ ಭಾರತ 400 ರನ್ಗೆ ಆಲ್ಔಟ್ ಆಗಿದೆ. ಮೇಲ್ನೋಟಕ್ಕೆ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದಂತಿದೆ.
ದ್ವಿತೀಯ ದಿನದಾಟದ ಅಂತ್ಯಕ್ಕೆ ಭಾರತ 7 ವಿಕೆಟ್ ಕಳೆದುಕೊಂಡು 321 ರನ್ ಕಲೆಹಾಕಿ 144 ರನ್ಗಳ ಮುನ್ನಡೆಯಲ್ಲಿತ್ತು. ರೋಹಿತ್ ಶರ್ಮಾ (Rohit Sharma) ಶತಕ ತಂಡದ ಮೊತ್ತ ಹೆಚ್ಚಲು ಸಹಾಯ ಮಾಡಿತ್ತು ಆದರೆ, ಇದಕ್ಕೂ ಮುನ್ನ ಹಿಟ್ಮ್ಯಾನ್ ಔಟ್ ಆಗುವುದರಿಂದ ಸ್ವಲ್ಪದರಲ್ಲೇ ಪಾರಾದರು. ಇದಕ್ಕೆ ಕಾರಣವಾಗಿದ್ದು ವಿರಾಟ್ ಕೊಹ್ಲಿ (Virat Kohli). ಇದೀಗ ವಿರಾಟ್ ಕೊಹ್ಲಿ ರೋಹಿತ್ ಶರ್ಮಾಗೆ ಸಾರಿ ಕೇಳಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


48ನೇ ಓವರ್ನ ನೇಥನ್ ಲ್ಯಾನ್ ಬೌಲಿಂಗ್ನಲ್ಲಿ ವಿರಾಟ್ ಕೊಹ್ಲಿ ಮಿಡ್ ವಿಕೆಟ್ ಕಡೆ ಹೊಡೆದು ಓಡಲು ಮುಂದಾದರು. ನಾನ್ ಸ್ಟ್ರೈಕರ್ನಲ್ಲಿದ್ದ ರೋಹಿತ್ ಶರ್ಮಾಗೆ ಓಡಿ ಬರುವಂತೆ ಕೊಹ್ಲಿ ಕರೆ ನೀಡಿದರು. ಒಂದು ರನ್ ಕಲೆಹಾಕಲೂ ಅಲ್ಲಿ ಸಮಯವಿರಲಿಲ್ಲ. ಅತ್ತ ಕೊಹ್ಲಿ ಮಾತಿನಂತೆ ರೋಹಿತ್ ಅರ್ಧದ ವರೆಗೆ ಓಡಿ ಬಂದರು. ಚೆಂಡು ಅಲ್ಲೆ ಸರ್ಕಲ್ನಲ್ಲಿ ಇದ್ದಿರುವುದನ್ನು ಗಮನಿಸಿದ ಕೊಹ್ಲಿ ತಕ್ಷಣ ತನ್ನ ನಿರ್ಧಾರವನ್ನು ಬದಲಾಯಿಸಿ ನೋ ಎಂದು ಕಿರುಚಿದರು.


ವಿಕೆಟ್ ಬಿಟ್ಟು ರನ್ಗೆಂದು ಅರ್ಧ ದಾರಿಯ ವರೆಗೆ ಬಂದಿದ್ದ ರೋಹಿತ್ ಕೂಡಲೇ ಹಿಂತಿರುಗಿ ನಾನ್ ಸ್ಟ್ರೈಕರ್ ಕಡೆ ತಿರುಗಿ ಓಡಿದರು. ರೋಹಿತ್ ಶರ್ಮಾ ಡೈವ್ ಹೊಡೆದು ಸ್ಕ್ರೀಜ್ ಮುಟ್ಟಿದರು. ಕೊಹ್ಲಿ ತಕ್ಷಣವೇ ರೋಹಿತ್ ಬಳಿ ಕೈಸನ್ನೆ ಮೂಲಕ ಕ್ಷಮೆ ಕೇಳಿಕೊಂಡಿದ್ದಾರೆ. (ಸಾಂದರ್ಬಿಕ ಚಿತ್ರ)
Cricket india vs Australia Virat Kohli says Sorry after Mixup with Rohit Sharma.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm