ಬ್ರೇಕಿಂಗ್ ನ್ಯೂಸ್
11-02-23 01:38 pm Source: news18 ಕ್ರೀಡೆ
ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೊದಲ ಟೆಸ್ಟ್ ಪಂದ್ಯ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಮೂರನೇ ದಿನದಾಟ ವೇಳೆಗೆ ಭಾರತ 400 ರನ್ಗೆ ಆಲ್ಔಟ್ ಆಗಿದೆ. ಮೇಲ್ನೋಟಕ್ಕೆ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದಂತಿದೆ.
ದ್ವಿತೀಯ ದಿನದಾಟದ ಅಂತ್ಯಕ್ಕೆ ಭಾರತ 7 ವಿಕೆಟ್ ಕಳೆದುಕೊಂಡು 321 ರನ್ ಕಲೆಹಾಕಿ 144 ರನ್ಗಳ ಮುನ್ನಡೆಯಲ್ಲಿತ್ತು. ರೋಹಿತ್ ಶರ್ಮಾ (Rohit Sharma) ಶತಕ ತಂಡದ ಮೊತ್ತ ಹೆಚ್ಚಲು ಸಹಾಯ ಮಾಡಿತ್ತು ಆದರೆ, ಇದಕ್ಕೂ ಮುನ್ನ ಹಿಟ್ಮ್ಯಾನ್ ಔಟ್ ಆಗುವುದರಿಂದ ಸ್ವಲ್ಪದರಲ್ಲೇ ಪಾರಾದರು. ಇದಕ್ಕೆ ಕಾರಣವಾಗಿದ್ದು ವಿರಾಟ್ ಕೊಹ್ಲಿ (Virat Kohli). ಇದೀಗ ವಿರಾಟ್ ಕೊಹ್ಲಿ ರೋಹಿತ್ ಶರ್ಮಾಗೆ ಸಾರಿ ಕೇಳಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


48ನೇ ಓವರ್ನ ನೇಥನ್ ಲ್ಯಾನ್ ಬೌಲಿಂಗ್ನಲ್ಲಿ ವಿರಾಟ್ ಕೊಹ್ಲಿ ಮಿಡ್ ವಿಕೆಟ್ ಕಡೆ ಹೊಡೆದು ಓಡಲು ಮುಂದಾದರು. ನಾನ್ ಸ್ಟ್ರೈಕರ್ನಲ್ಲಿದ್ದ ರೋಹಿತ್ ಶರ್ಮಾಗೆ ಓಡಿ ಬರುವಂತೆ ಕೊಹ್ಲಿ ಕರೆ ನೀಡಿದರು. ಒಂದು ರನ್ ಕಲೆಹಾಕಲೂ ಅಲ್ಲಿ ಸಮಯವಿರಲಿಲ್ಲ. ಅತ್ತ ಕೊಹ್ಲಿ ಮಾತಿನಂತೆ ರೋಹಿತ್ ಅರ್ಧದ ವರೆಗೆ ಓಡಿ ಬಂದರು. ಚೆಂಡು ಅಲ್ಲೆ ಸರ್ಕಲ್ನಲ್ಲಿ ಇದ್ದಿರುವುದನ್ನು ಗಮನಿಸಿದ ಕೊಹ್ಲಿ ತಕ್ಷಣ ತನ್ನ ನಿರ್ಧಾರವನ್ನು ಬದಲಾಯಿಸಿ ನೋ ಎಂದು ಕಿರುಚಿದರು.


ವಿಕೆಟ್ ಬಿಟ್ಟು ರನ್ಗೆಂದು ಅರ್ಧ ದಾರಿಯ ವರೆಗೆ ಬಂದಿದ್ದ ರೋಹಿತ್ ಕೂಡಲೇ ಹಿಂತಿರುಗಿ ನಾನ್ ಸ್ಟ್ರೈಕರ್ ಕಡೆ ತಿರುಗಿ ಓಡಿದರು. ರೋಹಿತ್ ಶರ್ಮಾ ಡೈವ್ ಹೊಡೆದು ಸ್ಕ್ರೀಜ್ ಮುಟ್ಟಿದರು. ಕೊಹ್ಲಿ ತಕ್ಷಣವೇ ರೋಹಿತ್ ಬಳಿ ಕೈಸನ್ನೆ ಮೂಲಕ ಕ್ಷಮೆ ಕೇಳಿಕೊಂಡಿದ್ದಾರೆ. (ಸಾಂದರ್ಬಿಕ ಚಿತ್ರ)
Cricket india vs Australia Virat Kohli says Sorry after Mixup with Rohit Sharma.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am