ಬ್ರೇಕಿಂಗ್ ನ್ಯೂಸ್
11-02-23 01:38 pm Source: news18 ಕ್ರೀಡೆ
ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೊದಲ ಟೆಸ್ಟ್ ಪಂದ್ಯ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಮೂರನೇ ದಿನದಾಟ ವೇಳೆಗೆ ಭಾರತ 400 ರನ್ಗೆ ಆಲ್ಔಟ್ ಆಗಿದೆ. ಮೇಲ್ನೋಟಕ್ಕೆ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದಂತಿದೆ.
ದ್ವಿತೀಯ ದಿನದಾಟದ ಅಂತ್ಯಕ್ಕೆ ಭಾರತ 7 ವಿಕೆಟ್ ಕಳೆದುಕೊಂಡು 321 ರನ್ ಕಲೆಹಾಕಿ 144 ರನ್ಗಳ ಮುನ್ನಡೆಯಲ್ಲಿತ್ತು. ರೋಹಿತ್ ಶರ್ಮಾ (Rohit Sharma) ಶತಕ ತಂಡದ ಮೊತ್ತ ಹೆಚ್ಚಲು ಸಹಾಯ ಮಾಡಿತ್ತು ಆದರೆ, ಇದಕ್ಕೂ ಮುನ್ನ ಹಿಟ್ಮ್ಯಾನ್ ಔಟ್ ಆಗುವುದರಿಂದ ಸ್ವಲ್ಪದರಲ್ಲೇ ಪಾರಾದರು. ಇದಕ್ಕೆ ಕಾರಣವಾಗಿದ್ದು ವಿರಾಟ್ ಕೊಹ್ಲಿ (Virat Kohli). ಇದೀಗ ವಿರಾಟ್ ಕೊಹ್ಲಿ ರೋಹಿತ್ ಶರ್ಮಾಗೆ ಸಾರಿ ಕೇಳಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


48ನೇ ಓವರ್ನ ನೇಥನ್ ಲ್ಯಾನ್ ಬೌಲಿಂಗ್ನಲ್ಲಿ ವಿರಾಟ್ ಕೊಹ್ಲಿ ಮಿಡ್ ವಿಕೆಟ್ ಕಡೆ ಹೊಡೆದು ಓಡಲು ಮುಂದಾದರು. ನಾನ್ ಸ್ಟ್ರೈಕರ್ನಲ್ಲಿದ್ದ ರೋಹಿತ್ ಶರ್ಮಾಗೆ ಓಡಿ ಬರುವಂತೆ ಕೊಹ್ಲಿ ಕರೆ ನೀಡಿದರು. ಒಂದು ರನ್ ಕಲೆಹಾಕಲೂ ಅಲ್ಲಿ ಸಮಯವಿರಲಿಲ್ಲ. ಅತ್ತ ಕೊಹ್ಲಿ ಮಾತಿನಂತೆ ರೋಹಿತ್ ಅರ್ಧದ ವರೆಗೆ ಓಡಿ ಬಂದರು. ಚೆಂಡು ಅಲ್ಲೆ ಸರ್ಕಲ್ನಲ್ಲಿ ಇದ್ದಿರುವುದನ್ನು ಗಮನಿಸಿದ ಕೊಹ್ಲಿ ತಕ್ಷಣ ತನ್ನ ನಿರ್ಧಾರವನ್ನು ಬದಲಾಯಿಸಿ ನೋ ಎಂದು ಕಿರುಚಿದರು.


ವಿಕೆಟ್ ಬಿಟ್ಟು ರನ್ಗೆಂದು ಅರ್ಧ ದಾರಿಯ ವರೆಗೆ ಬಂದಿದ್ದ ರೋಹಿತ್ ಕೂಡಲೇ ಹಿಂತಿರುಗಿ ನಾನ್ ಸ್ಟ್ರೈಕರ್ ಕಡೆ ತಿರುಗಿ ಓಡಿದರು. ರೋಹಿತ್ ಶರ್ಮಾ ಡೈವ್ ಹೊಡೆದು ಸ್ಕ್ರೀಜ್ ಮುಟ್ಟಿದರು. ಕೊಹ್ಲಿ ತಕ್ಷಣವೇ ರೋಹಿತ್ ಬಳಿ ಕೈಸನ್ನೆ ಮೂಲಕ ಕ್ಷಮೆ ಕೇಳಿಕೊಂಡಿದ್ದಾರೆ. (ಸಾಂದರ್ಬಿಕ ಚಿತ್ರ)
Cricket india vs Australia Virat Kohli says Sorry after Mixup with Rohit Sharma.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm