ಬ್ರೇಕಿಂಗ್ ನ್ಯೂಸ್
16-02-23 01:44 pm Source: news18 ಕ್ರೀಡೆ
ರಾಹುಲ್ ದ್ರಾವಿಡ್ ಎರಡನೇ ಟೆಸ್ಟ್ಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆಯ ಬಗ್ಗೆ ಸುಳಿವು ನೀಡಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ (IND vs AUS) ಫೆಬ್ರವರಿ 17 ರಿಂದ ದೆಹಲಿಯಲ್ಲಿ ನಡೆಯಲಿದೆ. ಬುಧವಾರ ಎರಡೂ ತಂಡಗಳು ನೆಟ್ನಲ್ಲಿ ಅಭ್ಯಾಸ ಆರಂಭಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ದ್ರಾವಿಡ್, ಶ್ರೇಯಸ್ ಅಯ್ಯರ್ ಅವರು ಮತ್ತೆ ಬಂದಿದ್ದು, ಅವರು ಫಿಟ್ ಆಗಿರುವುದು ಸಂತಸ ತಂದಿದೆ. ಇವತ್ತು ತರಬೇತಿಯನ್ನೂ ಮಾಡಿದರು. ಅವರು ಪಂದ್ಯಕ್ಕೆ ಫಿಟ್ ಆಗಿ ಉಳಿದರೆ, ಅವರು ನೇರವಾಗಿ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯಬಹುದು ಎಂದು ಹೇಳಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಬದಲಾವಣೆಗೆ ಸಿದ್ಧವಾಗಿದೆ ಎಂಬುದು ಕೋಚ್ ಹೇಳಿಕೆಯಿಂದ ಸ್ಪಷ್ಟವಾಗಿದೆ.
ಈಗ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದರೆ ಯಾರನ್ನು ತಂಡದಿಂದ ಕೈಬಿಡುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿದೆ. ಅಯ್ಯರ್ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಎರಡನೇ ಟೆಸ್ಟ್ ನಿಂದ ಕೈಬಿಡಬಹುದು. 28 ವರ್ಷದ ಶ್ರೇಯಸ್ ಅಯ್ಯರ್ ಅವರ ಟೆಸ್ಟ್ ದಾಖಲೆಯನ್ನು ನೋಡಿದರೆ, ಅವರು 7 ಟೆಸ್ಟ್ಗಳ 12 ಇನ್ನಿಂಗ್ಸ್ಗಳಲ್ಲಿ ಒಂದು ಶತಕ ಮತ್ತು 5 ಅರ್ಧಶತಕಗಳನ್ನು ಗಳಿಸಿದ್ದಾರೆ. ಪ್ರತಿ ಎರಡನೇ ಇನ್ನಿಂಗ್ಸ್ ನಲ್ಲೂ 50ಕ್ಕೂ ಹೆಚ್ಚು ರನ್ ಗಳ ಇನ್ನಿಂಗ್ಸ್ ಆಡುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ಬಾಂಗ್ಲಾದೇಶದಲ್ಲಿ 2 ಅರ್ಧಶತಕಗಳನ್ನು ಬಾರಿಸಿದ್ದರು. ಅಲ್ಲದೇ ಇದೀಗ ಅವರು ಇಂಜುರಿಯಿಂದ ತಂಡಕ್ಕೆ ಮರಳಿದ್ದಾರೆ.



ಶ್ರೇಯಸ್ ಅಯ್ಯರ್ ಟೆಸ್ಟ್ನಲ್ಲಿ 57ರ ಸರಾಸರಿಯಲ್ಲಿ 624 ರನ್ ಗಳಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ಕುರಿತು ಮಾತನಾಡುತ್ತಾ, ಅವರು 62 ಪಂದ್ಯಗಳಲ್ಲಿ 5300 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 13 ಶತಕ ಹಾಗೂ 29 ಅರ್ಧ ಶತಕ ಬಾರಿಸಿದ್ದಾರೆ. ಔಟಾಗದೆ 202 ರನ್ಗಳ ದೊಡ್ಡ ಇನಿಂಗ್ಸ್ ಕೂಡ ಆಡಿದ್ದಾರೆ. ಶ್ರೇಯಸ್ ಅಯ್ಯರ್ ಟೆಸ್ಟ್ನಲ್ಲಿ 57ರ ಸರಾಸರಿಯಲ್ಲಿ 624 ರನ್ ಗಳಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ಕುರಿತು ಮಾತನಾಡುತ್ತಾ, ಅವರು 62 ಪಂದ್ಯಗಳಲ್ಲಿ 5300 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 13 ಶತಕ ಹಾಗೂ 29 ಅರ್ಧ ಶತಕ ಬಾರಿಸಿದ್ದಾರೆ. ಔಟಾಗದೆ 202 ರನ್ಗಳ ದೊಡ್ಡ ಇನಿಂಗ್ಸ್ ಕೂಡ ಆಡಿದ್ದಾರೆ.
ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (C), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ / ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (WK), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.
IND vsAUS 2nd Test Shreyas Iyer will Play in place of Suryakumar Yadav.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm