ಬ್ರೇಕಿಂಗ್ ನ್ಯೂಸ್
16-02-23 01:44 pm Source: news18 ಕ್ರೀಡೆ
ರಾಹುಲ್ ದ್ರಾವಿಡ್ ಎರಡನೇ ಟೆಸ್ಟ್ಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆಯ ಬಗ್ಗೆ ಸುಳಿವು ನೀಡಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ (IND vs AUS) ಫೆಬ್ರವರಿ 17 ರಿಂದ ದೆಹಲಿಯಲ್ಲಿ ನಡೆಯಲಿದೆ. ಬುಧವಾರ ಎರಡೂ ತಂಡಗಳು ನೆಟ್ನಲ್ಲಿ ಅಭ್ಯಾಸ ಆರಂಭಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ದ್ರಾವಿಡ್, ಶ್ರೇಯಸ್ ಅಯ್ಯರ್ ಅವರು ಮತ್ತೆ ಬಂದಿದ್ದು, ಅವರು ಫಿಟ್ ಆಗಿರುವುದು ಸಂತಸ ತಂದಿದೆ. ಇವತ್ತು ತರಬೇತಿಯನ್ನೂ ಮಾಡಿದರು. ಅವರು ಪಂದ್ಯಕ್ಕೆ ಫಿಟ್ ಆಗಿ ಉಳಿದರೆ, ಅವರು ನೇರವಾಗಿ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯಬಹುದು ಎಂದು ಹೇಳಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಬದಲಾವಣೆಗೆ ಸಿದ್ಧವಾಗಿದೆ ಎಂಬುದು ಕೋಚ್ ಹೇಳಿಕೆಯಿಂದ ಸ್ಪಷ್ಟವಾಗಿದೆ.
ಈಗ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದರೆ ಯಾರನ್ನು ತಂಡದಿಂದ ಕೈಬಿಡುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿದೆ. ಅಯ್ಯರ್ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಎರಡನೇ ಟೆಸ್ಟ್ ನಿಂದ ಕೈಬಿಡಬಹುದು. 28 ವರ್ಷದ ಶ್ರೇಯಸ್ ಅಯ್ಯರ್ ಅವರ ಟೆಸ್ಟ್ ದಾಖಲೆಯನ್ನು ನೋಡಿದರೆ, ಅವರು 7 ಟೆಸ್ಟ್ಗಳ 12 ಇನ್ನಿಂಗ್ಸ್ಗಳಲ್ಲಿ ಒಂದು ಶತಕ ಮತ್ತು 5 ಅರ್ಧಶತಕಗಳನ್ನು ಗಳಿಸಿದ್ದಾರೆ. ಪ್ರತಿ ಎರಡನೇ ಇನ್ನಿಂಗ್ಸ್ ನಲ್ಲೂ 50ಕ್ಕೂ ಹೆಚ್ಚು ರನ್ ಗಳ ಇನ್ನಿಂಗ್ಸ್ ಆಡುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ಬಾಂಗ್ಲಾದೇಶದಲ್ಲಿ 2 ಅರ್ಧಶತಕಗಳನ್ನು ಬಾರಿಸಿದ್ದರು. ಅಲ್ಲದೇ ಇದೀಗ ಅವರು ಇಂಜುರಿಯಿಂದ ತಂಡಕ್ಕೆ ಮರಳಿದ್ದಾರೆ.
ಶ್ರೇಯಸ್ ಅಯ್ಯರ್ ಟೆಸ್ಟ್ನಲ್ಲಿ 57ರ ಸರಾಸರಿಯಲ್ಲಿ 624 ರನ್ ಗಳಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ಕುರಿತು ಮಾತನಾಡುತ್ತಾ, ಅವರು 62 ಪಂದ್ಯಗಳಲ್ಲಿ 5300 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 13 ಶತಕ ಹಾಗೂ 29 ಅರ್ಧ ಶತಕ ಬಾರಿಸಿದ್ದಾರೆ. ಔಟಾಗದೆ 202 ರನ್ಗಳ ದೊಡ್ಡ ಇನಿಂಗ್ಸ್ ಕೂಡ ಆಡಿದ್ದಾರೆ. ಶ್ರೇಯಸ್ ಅಯ್ಯರ್ ಟೆಸ್ಟ್ನಲ್ಲಿ 57ರ ಸರಾಸರಿಯಲ್ಲಿ 624 ರನ್ ಗಳಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ಕುರಿತು ಮಾತನಾಡುತ್ತಾ, ಅವರು 62 ಪಂದ್ಯಗಳಲ್ಲಿ 5300 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 13 ಶತಕ ಹಾಗೂ 29 ಅರ್ಧ ಶತಕ ಬಾರಿಸಿದ್ದಾರೆ. ಔಟಾಗದೆ 202 ರನ್ಗಳ ದೊಡ್ಡ ಇನಿಂಗ್ಸ್ ಕೂಡ ಆಡಿದ್ದಾರೆ.
ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (C), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ / ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (WK), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.
IND vsAUS 2nd Test Shreyas Iyer will Play in place of Suryakumar Yadav.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm