ಬ್ರೇಕಿಂಗ್ ನ್ಯೂಸ್
28-02-23 12:53 pm Source: news18 ಕ್ರೀಡೆ
ನಾಳೆಯಿಂದ ಇಂದೋರ್ನಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿವೆ. 3ನೇ ಪಂದ್ಯವು ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಈ ಪಂದ್ಯ ಗೆದ್ದರೆ ಸರಣಿ ಜಯದ ಜೊತೆ ಐಸಿಸಿ ಶ್ರೇಯಾಂಕದಲ್ಲಿಯೂ ಅಗ್ರಸ್ಥಾನಕ್ಕೆ ತಲುಪಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿಯ ಸರಣಿಯಲ್ಲಿ ಭಾರತ ತಂಡ ಈಗಾಗಲೇ 2-0 ಮುನ್ನಡೆ ಸಾಧಿಸಿದೆ. ನಾಳೆಯಿಂದ ಸರಣಿಯ 3ನೇ ಪಂದ್ಯ ಆರಂಭವಾಗಲಿದೆ.
ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮೊದಲ ಬಾರಿಗೆ ಟೆಸ್ಟ್ ಸ್ವರೂಪದಲ್ಲಿ ಮುಖಾಮುಖಿಯಾಗಲಿವೆ. ಇಲ್ಲಿ ಆತಿಥೇಯರು ಇಲ್ಲಿಯವರೆಗೆ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಆದರೆ ಈ ಮೈದಾನದಲ್ಲಿ ಭಾರತ ತಂಡ ಹೆಚ್ಚು ಪ್ರಾಭಲ್ಯ ಸಾಧಿಸಿದೆ. ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿನ ಪಿಚ್ಗಳು ಸಾಮಾನ್ಯವಾಗಿ ಸಣ್ಣ ಸ್ವರೂಪದಲ್ಲಿ ಬ್ಯಾಟಿಂಗ್ ಸ್ನೇಹಿಯಾಗಿರುತ್ತವೆ. ಆದರೆ ಉಪ-ಖಂಡದ ಪಿಚ್ಗಳಂತೆ ಇಲ್ಲಿಯೂ ಟೆಸ್ಟ್ ಪಂದ್ಯವು ಮುಂದುವರೆದಂತೆ ಸ್ಪಿನ್ ಬೌಲರ್ಗಳಿಗೆ ಸಹಾಯ ಮಾಡುತ್ತದೆ. ಅಶ್ವಿನ್ ಮೈದಾನದಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ.



ಇಂದೋರ್ ಹವಾಮಾನ ನೋಡುವುದಾರೆ, ಮಾರ್ಚ್ 1ರಿಂದ 5ರ ವರೆಗೂ ಬಿಸಿ ವಾತಾವರಣವಿರುತ್ತದೆ. ಗರಿಷ್ಠ ತಾಪಮಾನವು 36 C ವರೆಗೆ ಮತ್ತು ಸರಾಸರಿ ತಾಪಮಾನ 35 C ಗೆ ಇರುತ್ತದೆ. ಯಾವುದೇ ಮಳೆಯ ಸೂಚನೆಯಿಲ್ಲ. ಹಾಗಾಗಿ, ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೆಸ್ಟ್ ಪಂದ್ಯ ಹವಾಮಾನದಿಂದ ಯಾವ ತೊಂದರೆಯಿಲ್ಲ. ಭಾರತ ಮತ್ತು ಆಸೀಸ್ ನಡುವಿನ ಈ ಪಂದ್ಯವನ್ನು ನೀವು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಮತ್ತು ಸ್ಟಾರ್ ಸ್ಪೋರ್ಟ್ಸ್ನ ಎಲ್ಲಾ ಚಾನಲ್ಗಳ್ಲಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು. ಪಂದ್ಯವು ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 9 ಗಂಟೆಯಿಂದ ಆರಂಭವಾಗಲಿದೆ.



ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್. ಆಸ್ಟ್ರೇಲಿಯಾ ಸಂಭಾವ್ಯ ಪ್ಲೇಯಿಂಗ್ 11: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಪೀಟರ್ ಹ್ಯಾಂಡ್ಸ್ಕಾಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮ್ಯಾಥ್ಯೂ ಕುಹ್ನೆಮನ್, ಲ್ಯಾನ್ಸ್ ಮೋರಿಸ್.
India vs Australia 3rd test playing 11 and Indore Holkar stadium pitch report.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am