ಬ್ರೇಕಿಂಗ್ ನ್ಯೂಸ್
02-03-23 01:46 pm Source: news18 ಕ್ರೀಡೆ
ಇನ್ನು, ಎರಡನೇ ದಿನದ ಊಟದ ವಿರಾಮದ ವೇಳೆಗೆ ಭಾರತ ಎರಡನೇ ಇನ್ನಿಂಗ್ಸ್ನಲ್ಲಿ ವಿಕೆಟ್ ನಷ್ಟವಿಲ್ಲದೆ 13 ರನ್ ಗಳಿಸಿದೆ. ಶುಭಮನ್ ಗಿಲ್ ಮತ್ತು ನಾಯಕ ರೋಹಿತ್ ಶರ್ಮಾ ಕ್ರೀಸ್ನಲ್ಲಿದ್ದಾರೆ.
ಟೀಂ ಇಂಡಿಯಾ ಭರ್ಜರಿ ಕಂಬ್ಯಾಕ್:
ಇನ್ನು, ಭಾರತ ತಂಡ 3ನೇ ಟೆಸ್ಟ್ನ 2ನೇ ದಿನದಾಟದ ಆರಂಭದಲ್ಲಿಯೇ ಭರ್ಜರಿ ಕಂಬ್ಯಾಕ್ ಮಾಡಿತು. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 197 ರನ್ಗಳಿಗೆ ಆಲೌಟ್ ಆಗುವ ಮೂಲಕ 88 ರನ್ಗಳ ಮುನ್ನಡೆ ಸಾಧಿಸಿದೆ. ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್ ಮತ್ತು ಉಮೇಶ್ ಯಾವದ್ ಹಾಗೂ ರವಿಚಂದ್ರನ್ ಅಶ್ವೀನ್ ತಲಾ 3 ವಿಕೆಟ್ ಪಡೆದರು.

ಇನ್ನು, 2ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಮಾಡಿತು. ಆದರೆ, ಭಾರತೀಯ ಬೌಲರ್ಗಳ ದಾಳಿಗೆ ತತ್ತರಿಸಿದ ಆಸೀಸ್ ಭೋಜನ ವಿರಾಮದ ವೇಳೆಗೆ 197 ರನ್ಗಳಿಗೆ ಆಲೌಟ್ ಆಗುವ ಮೂಲಕ 88 ರನ್ಗಳ ಮುನ್ನಡೆ ಸಾಧಿಸಿತು. ಆಸೀಸ್ ಪರ ಟ್ರಾವಿಸ್ ಹೆಡ್ 9 ರನ್, ಉಸ್ಮಾನ್ ಖವಾಜಾ 60 ರನ್, ಮಾರ್ನಸ್ ಲ್ಯಾಬುಸ್ಚಾಗ್ನೆ 31 ರನ್, ಸ್ಟೀವ್ ಸ್ಮಿತ್ 26 ರನ್, ಪೀಟರ್ ಹ್ಯಾಂಡ್ಸ್ಕಾಂಬ್ 19 ರನ್, ಕ್ಯಾಮೆರಾನ್ ಗ್ರೀನ್ 21 ರನ್, ಅಲೆಕ್ಸ್ ಕ್ಯಾರಿ 3 ರನ್, ಮಿಚೆಲ್ ಸ್ಟಾರ್ಕ್ 1 ರನ್, ಟಾಡ್ ಮರ್ಫಿ 0 ರನ್, ನಾಥನ್ ಲಿಯಾನ್ 5 ರನ್, ಮ್ಯಾಥ್ಯೂ ಕುನ್ಹೆಮನ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

ಟೀಂ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್ ಮತ್ತು ಉಮೇಶ್ ಯಾದವ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ನಾಥನ್ ಲಿಯಾನ್, ಮ್ಯಾಥ್ಯೂ ಕುನ್ಹೆಮನ್.
An absorbing first session on Day 2 of the 3rd Test.
— BCCI (@BCCI) March 2, 2023
India 13/0 & 109, trail Australia (197) by 75 runs at Lunch.
Scorecard - https://t.co/t0IGbs2qyj #INDvAUS @mastercardindia pic.twitter.com/aRxFsrvMcc
IND vs AUS 3rd test Australia are all out for 197 runs.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm