ಬ್ರೇಕಿಂಗ್ ನ್ಯೂಸ್
09-03-23 11:17 am HK News Desk ಕ್ರೀಡೆ
ಅಹಮದಾಬಾದ್, ಮಾ.9: ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ದೊರೆತಿದ್ದು, ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸರಣಿಯಲ್ಲಿ ರೋಹಿತ್ ಬಳಗ 2-1ರಿಂದ ಮುನ್ನಡೆಯಲ್ಲಿದ್ದರೂ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಯಾರನ್ನು ಅವಲಂಬಿಸದೆ ಟೆಸ್ಟ್ ವಿಶ್ವಕಪ್ ಫೈನಲ್ ಗೇರಲು ಸಾಧ್ಯವಾಗುತ್ತದೆ. ಅತ್ತ ಆಸೀಸ್ ಇಂದೋರ್ ಟೆಸ್ಟ್ ಜಯದೊಂದಿಗೆ ವಿಶ್ವಕಪ್ಪ ಫೈನಲ್ ಸ್ಥಾನ ಖಚಿತ ಪಡಿಸಿಕೊಂಡಿದ್ದು, ಮತ್ತೊಂದು ಗೆಲುವಿನೊಂದಿಗೆ ಸರಣಿಯಲ್ಲಿ ಸಮಬಲ ಸಾಧಿಸಲು ಕಾಯುತ್ತಿದೆ.

ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್ ಉಪಸ್ಥಿತರಿದ್ದಾರೆ. ಲಕ್ಷಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಉಭಯ ರಾಷ್ಟ್ರಗಳ ಪ್ರಧಾನಮಮಂತ್ರಿಗಳು ಪಂದ್ಯ ವೀಕ್ಷಣೆ ಮಾಡಲಿದ್ದಾರೆ.

ಎರಡು ದೇಶಗಳ ಪ್ರಧಾನಿಗಳು ಹಾಗೂ ಲಕ್ಷಾಂತರ ಕ್ರೀಡಾಭಿಮಾನಿಗಳು ಸೇರುವ ಹಿನ್ನಲೆ ಕ್ರೀಡಾಂಗಣ ಸೇರಿದಂತೆ ನಗರದಾದ್ಯಂತ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಸುಮಾರು 3,000 ಖಾಕಿ ಪಡೆಯನ್ನು ನಿಯೋಜನೆ ಮಾಡಲಾಗಿದೆ.

4ನೇ ಟೆಸ್ಟ್ ನಲ್ಲಿ ಭಾರತ ಗೆದ್ದಿದ್ದೇ ಆದರೆ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್'ಗೇರುವುದರ ಜೊತೆಗೆ ಟೆಸ್ಟ್ ರ್ಯಾಂಕಿಂಗ್ ನಲ್ಲೂ ಅಗ್ರಸ್ಥಾನಕ್ಕೇರಲಿದೆ. ಇದರೊಂದಿಗೆ ಏಕಕಾಲದಲ್ಲಿ ಮೂರು ಮಾದರಿಯಲ್ಲಿ ನ.1 ಸ್ಥಾನ ಪಡೆದ ಸಾಧನೆ ಮಾಡಲಿದೆ. ಸತತ 4ನೇ ಬಾರಿ ಬಾರ್ಡರ್-ಗವಾಸ್ತರ್ ಟ್ರೋಫಿ ಭಾರತದ ಪಾಲಾಗಲಿದೆ.
Indian prime minister Narendra Modi and his Australian counterpart Anthony Albanese were in attendance on Day 1 of the Border-Gavaskar Trophy Test in Ahmedabad on Thursday. The two prime ministers were felicitated upon their arrival at the stadium, and then proceeded to present Test caps to their respective country's cricket captains before taking a lap of honour around the stadium.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm