ಬ್ರೇಕಿಂಗ್ ನ್ಯೂಸ್
09-03-23 11:17 am HK News Desk ಕ್ರೀಡೆ
ಅಹಮದಾಬಾದ್, ಮಾ.9: ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ದೊರೆತಿದ್ದು, ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸರಣಿಯಲ್ಲಿ ರೋಹಿತ್ ಬಳಗ 2-1ರಿಂದ ಮುನ್ನಡೆಯಲ್ಲಿದ್ದರೂ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಯಾರನ್ನು ಅವಲಂಬಿಸದೆ ಟೆಸ್ಟ್ ವಿಶ್ವಕಪ್ ಫೈನಲ್ ಗೇರಲು ಸಾಧ್ಯವಾಗುತ್ತದೆ. ಅತ್ತ ಆಸೀಸ್ ಇಂದೋರ್ ಟೆಸ್ಟ್ ಜಯದೊಂದಿಗೆ ವಿಶ್ವಕಪ್ಪ ಫೈನಲ್ ಸ್ಥಾನ ಖಚಿತ ಪಡಿಸಿಕೊಂಡಿದ್ದು, ಮತ್ತೊಂದು ಗೆಲುವಿನೊಂದಿಗೆ ಸರಣಿಯಲ್ಲಿ ಸಮಬಲ ಸಾಧಿಸಲು ಕಾಯುತ್ತಿದೆ.
ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್ ಉಪಸ್ಥಿತರಿದ್ದಾರೆ. ಲಕ್ಷಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಉಭಯ ರಾಷ್ಟ್ರಗಳ ಪ್ರಧಾನಮಮಂತ್ರಿಗಳು ಪಂದ್ಯ ವೀಕ್ಷಣೆ ಮಾಡಲಿದ್ದಾರೆ.
ಎರಡು ದೇಶಗಳ ಪ್ರಧಾನಿಗಳು ಹಾಗೂ ಲಕ್ಷಾಂತರ ಕ್ರೀಡಾಭಿಮಾನಿಗಳು ಸೇರುವ ಹಿನ್ನಲೆ ಕ್ರೀಡಾಂಗಣ ಸೇರಿದಂತೆ ನಗರದಾದ್ಯಂತ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಸುಮಾರು 3,000 ಖಾಕಿ ಪಡೆಯನ್ನು ನಿಯೋಜನೆ ಮಾಡಲಾಗಿದೆ.
4ನೇ ಟೆಸ್ಟ್ ನಲ್ಲಿ ಭಾರತ ಗೆದ್ದಿದ್ದೇ ಆದರೆ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್'ಗೇರುವುದರ ಜೊತೆಗೆ ಟೆಸ್ಟ್ ರ್ಯಾಂಕಿಂಗ್ ನಲ್ಲೂ ಅಗ್ರಸ್ಥಾನಕ್ಕೇರಲಿದೆ. ಇದರೊಂದಿಗೆ ಏಕಕಾಲದಲ್ಲಿ ಮೂರು ಮಾದರಿಯಲ್ಲಿ ನ.1 ಸ್ಥಾನ ಪಡೆದ ಸಾಧನೆ ಮಾಡಲಿದೆ. ಸತತ 4ನೇ ಬಾರಿ ಬಾರ್ಡರ್-ಗವಾಸ್ತರ್ ಟ್ರೋಫಿ ಭಾರತದ ಪಾಲಾಗಲಿದೆ.
Indian prime minister Narendra Modi and his Australian counterpart Anthony Albanese were in attendance on Day 1 of the Border-Gavaskar Trophy Test in Ahmedabad on Thursday. The two prime ministers were felicitated upon their arrival at the stadium, and then proceeded to present Test caps to their respective country's cricket captains before taking a lap of honour around the stadium.
23-03-23 11:31 am
Bangalore Correspondent
ಉರಿಗೌಡ- ನಂಜೇಗೌಡರ ಬಗ್ಗೆ ದಾಖಲೆ ಇದೆ, ಕಾಲ್ಪನಿಕ ಪಾ...
21-03-23 09:55 pm
ದೂರು ನೀಡಲು ಬಂದಿದ್ದ ಯುವತಿ ಜೊತೆಗೆ ಕೊಡಿಗೇಹಳ್ಳಿ ಠ...
21-03-23 09:36 pm
ಒಂದು ಕೋಟಿ ಲಂಚ ಆರೋಪ ; ಪ್ರಕರಣ ರದ್ದು ಕೋರಿ ಹೈಕೋರ್...
21-03-23 07:25 pm
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎ...
21-03-23 02:18 pm
23-03-23 10:30 pm
HK News Desk
ಆರ್ಥಿಕ ಕುಸಿತಕ್ಕೆ ನಲುಗುತ್ತಿದೆ ಟೆಕ್ ಕಂಪನಿ 'ಆಕ್...
23-03-23 09:31 pm
ಪಾಕ್ ಗಡಿಭಾಗದಲ್ಲಿ ಶಾರದಾ ಮಂದಿರ ಮರು ಸ್ಥಾಪನೆ ; ಸ್...
22-03-23 10:00 pm
ದೆಹಲಿಯಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್ ; ಪ...
22-03-23 02:53 pm
ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್...
22-03-23 12:28 pm
23-03-23 10:57 pm
Mangalore Correspondent
ಮಾ.25ರಂದು ಮೋರ್ಲ- ಬೋಳದಲ್ಲಿ ಲವ-ಕುಶ ಜೋಡುಕರೆ ಕಂಬಳ...
23-03-23 10:00 pm
ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆ...
23-03-23 05:08 pm
ಕರಾವಳಿ, ಚಿಕ್ಕಮಗಳೂರು, ಹಾಸನದಲ್ಲಿ ಮಾ.23ರಿಂದಲೇ ರಂ...
22-03-23 10:31 pm
ಪೌರ ಕಾರ್ಮಿಕರ ಮುಷ್ಕರ ಹತ್ತನೇ ದಿನಕ್ಕೆ ; ಕಸದ ರಾಶಿ...
22-03-23 09:02 pm
23-03-23 04:18 pm
Mangalore Correspondent
ಪೊಲೀಸರಿಂದಲೇ ಕಿಡ್ನಾಪ್, 40 ಲಕ್ಷಕ್ಕೆ ಬೇಡಿಕೆ ; ಮಾ...
23-03-23 02:16 pm
ಮಿನಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 9 ಕೇಜಿ ಅಕ್ರಮ...
23-03-23 01:38 pm
ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ ; 18 ವರ್ಷದಿ...
23-03-23 12:15 pm
ಬಸ್ ಚಾಲಕನಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...
22-03-23 06:46 pm