ಬ್ರೇಕಿಂಗ್ ನ್ಯೂಸ್
09-03-23 11:17 am HK News Desk ಕ್ರೀಡೆ
ಅಹಮದಾಬಾದ್, ಮಾ.9: ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ದೊರೆತಿದ್ದು, ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸರಣಿಯಲ್ಲಿ ರೋಹಿತ್ ಬಳಗ 2-1ರಿಂದ ಮುನ್ನಡೆಯಲ್ಲಿದ್ದರೂ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಯಾರನ್ನು ಅವಲಂಬಿಸದೆ ಟೆಸ್ಟ್ ವಿಶ್ವಕಪ್ ಫೈನಲ್ ಗೇರಲು ಸಾಧ್ಯವಾಗುತ್ತದೆ. ಅತ್ತ ಆಸೀಸ್ ಇಂದೋರ್ ಟೆಸ್ಟ್ ಜಯದೊಂದಿಗೆ ವಿಶ್ವಕಪ್ಪ ಫೈನಲ್ ಸ್ಥಾನ ಖಚಿತ ಪಡಿಸಿಕೊಂಡಿದ್ದು, ಮತ್ತೊಂದು ಗೆಲುವಿನೊಂದಿಗೆ ಸರಣಿಯಲ್ಲಿ ಸಮಬಲ ಸಾಧಿಸಲು ಕಾಯುತ್ತಿದೆ.

ವಿಶೇಷ ಎಂದರೆ ಈ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್ ಉಪಸ್ಥಿತರಿದ್ದಾರೆ. ಲಕ್ಷಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಉಭಯ ರಾಷ್ಟ್ರಗಳ ಪ್ರಧಾನಮಮಂತ್ರಿಗಳು ಪಂದ್ಯ ವೀಕ್ಷಣೆ ಮಾಡಲಿದ್ದಾರೆ.

ಎರಡು ದೇಶಗಳ ಪ್ರಧಾನಿಗಳು ಹಾಗೂ ಲಕ್ಷಾಂತರ ಕ್ರೀಡಾಭಿಮಾನಿಗಳು ಸೇರುವ ಹಿನ್ನಲೆ ಕ್ರೀಡಾಂಗಣ ಸೇರಿದಂತೆ ನಗರದಾದ್ಯಂತ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಸುಮಾರು 3,000 ಖಾಕಿ ಪಡೆಯನ್ನು ನಿಯೋಜನೆ ಮಾಡಲಾಗಿದೆ.

4ನೇ ಟೆಸ್ಟ್ ನಲ್ಲಿ ಭಾರತ ಗೆದ್ದಿದ್ದೇ ಆದರೆ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್'ಗೇರುವುದರ ಜೊತೆಗೆ ಟೆಸ್ಟ್ ರ್ಯಾಂಕಿಂಗ್ ನಲ್ಲೂ ಅಗ್ರಸ್ಥಾನಕ್ಕೇರಲಿದೆ. ಇದರೊಂದಿಗೆ ಏಕಕಾಲದಲ್ಲಿ ಮೂರು ಮಾದರಿಯಲ್ಲಿ ನ.1 ಸ್ಥಾನ ಪಡೆದ ಸಾಧನೆ ಮಾಡಲಿದೆ. ಸತತ 4ನೇ ಬಾರಿ ಬಾರ್ಡರ್-ಗವಾಸ್ತರ್ ಟ್ರೋಫಿ ಭಾರತದ ಪಾಲಾಗಲಿದೆ.
Indian prime minister Narendra Modi and his Australian counterpart Anthony Albanese were in attendance on Day 1 of the Border-Gavaskar Trophy Test in Ahmedabad on Thursday. The two prime ministers were felicitated upon their arrival at the stadium, and then proceeded to present Test caps to their respective country's cricket captains before taking a lap of honour around the stadium.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm