Ind vs Aus 3rd odi australia won by 21 Runs.
">ಬ್ರೇಕಿಂಗ್ ನ್ಯೂಸ್
23-03-23 12:23 pm Source: news18 ಕ್ರೀಡೆ
ಟೀಂ ಇಂಡಿಯಾಗೆ 270 ರನ್ ಟಾರ್ಗೆಟ್ ಬೆನ್ನಟ್ಟಿದ ಭಾರತ ತಂಡ 49.1 ಓವರ್ಗಳಲ್ಲಿ 248 ರನ್ಗೆ ಆಲೌಟ್ ಆಗುವ ಮೂಲಕ 21 ರನ್ನಿಂದ ಸೋಲನ್ನಪ್ಪಿತು. ಈ ಮೂಲಕ ಆಸೀಸ್ ವಿರುದ್ಧ ಏಕದಿನ ಸರಣಿ ಕೈಚೆಲ್ಲಿತು. ಭಾರತದ ಪರ ರೋಹಿತ್ ಶರ್ಮಾ 30 ರನ್, ಶುಬ್ಮನ್ ಗಿಲ್ 37, ವಿರಾಟ್ ಕೊಹ್ಲಿ 54 ರನ್, ಕೆಎಲ್ ರಾಹುಲ್ 32 ರನ್, ಅಕ್ಷರ್ ಪಟೇಲ್ 2 ರನ್, ಹಾರ್ದಿಕ್ ಪಾಂಡ್ಯ 40 ರನ್, ಸೂರ್ಯಕುಮಾರ್ ಯಾದವ್ ಶೂನ್ಯ, ರವೀಂದ್ರ ಜಡೇಜಾ 18 ರನ್, ಕುಲ್ದೀಪ್ ಯಾದವ್ 6 ರನ್, ಮೊಹಮ್ಮದ್ ಶಮಿ 14 ರನ್ ಮತ್ತು ಮೊಹಮ್ಮದ್ ಸಿರಾಜ್ 3 ರನ್ ಗಳಿಸಿದರು.
ಟೀಂ ಇಂಡಿಯಾ ಸಂಘಟಿತ ಬೌಲಿಂಗ್ ದಾಳಿ:
ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ ಮತ್ತು ಕುಲದೀಪ್ ಯಾದವ್ 3-3 ವಿಕೆಟ್ ಪಡೆದರು. ಅದ್ಭುತವಾಗಿ ಬೌಲಿಂಗ್ ಮಾಡುತ್ತಿದ್ದ ಹಾರ್ದಿಕ್ 8 ಓವರ್ ಗಳಲ್ಲಿ 44 ರನ್ ನೀಡಿ ಈ ಮೂರು ವಿಕೆಟ್ ಕಬಳಿಸಿದರು. ಕುಲದೀಪ್ 10 ಓವರ್ ಗಳಲ್ಲಿ 56 ರನ್ ನೀಡಿ 3 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಮತ್ತು ಮೊಹಮ್ಮದ್ ಸಿರಾಜ್ 2-2 ವಿಕೆಟ್ ಪಡೆದು ಮಿಂಚಿದರು.

ಸ್ಪರ್ಧಾತ್ಮಕ ಟಾರ್ಗೆಟ್ ನೀಡಿದ್ದ ಆಸೀಸ್:
ಇನ್ನು, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 49 ಓವರ್ಗಳಿಗೆ 10 ವಿಕೆಟ್ ನಷ್ಟಕ್ಕೆ 269 ರನ್ ಗಳಿಸುವ ಮೂಲಕ ಭಾರತಕ್ಕೆ ಉತ್ತಮ ಮೊತ್ತದ ಟಾರ್ಗೆಟ್ ನೀಡಿತ್ತು. ಆಸೀಸ್ ಪರ, ಡೇವಿಡ್ ವಾರ್ನರ್ 23 ರನ್, ಟ್ರಾವಿಸ್ ಹೆಡ್ 33 ರನ್, ಮಿಚೆಲ್ ಮಾರ್ಷ್ 47 ರನ್, ಸ್ಟೀವ್ ಸ್ಮಿತ್ ಶೂನ್ಯ, ಮಾರ್ನಸ್ ಲಬುಶೇನ್ 28 ರನ್, ಅಲೆಕ್ಸ್ ಕ್ಯಾರಿ 38 ರನ್, ಮಾರ್ಕಸ್ ಸ್ಟೊಯಿನಿಸ್ 25 ರನ್, ಆಷ್ಟನ್ ಅಗರ್ 17 ರನ್, ಸೀನ್ ಅಬಾಟ್ 26 ರನ್, ಮಿಚೆಲ್ ಸ್ಟಾರ್ಕ್ 10 ರನ್ ಮತ್ತು ಆಡಮ್ ಝಂಪಾ 10 ರನ್ ಗಳಿಸಿದರು.
ಭಾರತ - ಆಸ್ಟ್ರೇಲಿಯಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಅಲೆಕ್ಸ್ ಕ್ಯಾರಿ, ಮಾರ್ಕಸ್ ಸ್ಟೊಯಿನಿಸ್, ಆಷ್ಟನ್ ಅಗರ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ.
Ind vs Aus 3rd odi australia won by 21 Runs.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am