ಬ್ರೇಕಿಂಗ್ ನ್ಯೂಸ್
03-04-23 01:14 pm Source: news18 ಕ್ರೀಡೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. ಟಾಸ್ ಗೆದ್ದ ಫೀಲ್ಡಿಂಗ್ ಮಾಡಿದ RCB, ಭರ್ಜರಿ ಬೌಲಿಂಗ್ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನಟ್ಟಿದ ಆರ್ಸಿಬಿ ತಂಡ 16.2 ಓವರ್ಗೆ 2 ವಿಕೆಟ್ ನಷ್ಟಕ್ಕೆ 172 ರನ್ ಗಳಿಸುವ ಮೂಲಕ ಬರೋಬ್ಬರಿ 8 ವಿಕೆಟ್ಗಳ ಜಯ ದಾಖಲಿಸಿತು.
ಇದೀಗ RCB ಪಾಲಿಗೆ ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಖರೀದಿಸಿದ್ದ ಈ ಆಟಗಾರ ಐಪಿಎಲ್ ಟೂರ್ನಿಯಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ವೇಗದ ಬೌಲರ್ ರೀಸ್ ಟೋಪ್ಲೆ ಗಾಯದ ಕಾರಣ ಇಡೀ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಮುಂಬರುವ ಪಂದ್ಯಗಳಲ್ಲಿ ಅವರು ಆಡೋದು ಡೌಟ್ ಅಂತ ಹೇಳಲಾಗುತ್ತಿದೆ.


ಫೀಲ್ಡಿಂಗ್ ವೇಳೆ ಟೋಪ್ಲಿ ಗಾಯಗೊಂಡಿದ್ದರು. ಮಾಧ್ಯಮ ವರದಿಗಳ ಪ್ರಕಾರ, ಭುಜದ ಗಾಯದಿಂದ ಅವರು ಇನ್ನು ಮುಂದೆ ಪಂದ್ಯದ ಭಾಗವಾಗಿರಲು ಸಾಧ್ಯವಾಗುವುದಿಲ್ಲ. ಹೀಗಿರುವಾಗ ಈ ಪಂದ್ಯದ ದೃಷ್ಟಿಯಿಂದ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಟೋಪ್ಲಿ 2 ಓವರ್ ಬೌಲ್ ಮಾಡಿ 14 ರನ್ ನೀಡಿ 1 ವಿಕೆಟ್ ಪಡೆದಿದ್ದರು.


ಒಂದು ವೇಳೆ ಈ ಬೌಲರ್ ಏನಾದ್ರೂ ಮುಂದಿನ ಪಂದ್ಯಗಳಿಗೆ ಅಲಭ್ಯರಾದ್ರೆ, ಆರ್ಸಿಬಿ ಬೌಲಿಂಗ್ಗೆ ದೊಡ್ಡ ಹೊಡೆತ ಬೀಳುತ್ತೆ ಅಂದ ಕ್ರಿಕೆಟ್ ಅಭಿಮಾನಿಗಳು ಮಾತನಾಡುತ್ತಿದ್ದಾರೆ. ಇನ್ನೂ ಮೊದಲ ಪಂದ್ಯದಲ್ಲಿ ಆರ್ಸಿಬಿ ಅದ್ಭುತ ಪ್ರರ್ದಶನ ನೀಡಿದ್ದು, ಈ ಸಲ ಕಪ್ ಕನ್ಫರ್ಮ್ ನಮ್ದೇ ಅಂತಿದ್ದಾರೆ ಅಭಿಮಾನಿಗಳು. ಈ ಬಾರಿ ತಂಡ ಒಳ್ಳೆ ಕಮ್ಬ್ಯಾಕ್ ಮಾಡಿದ್ದಾರೆ. ಇದು ಹೀಗೆ ಮುಂದುವರೆಯಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.
IPL 2023 reece topley suffers shoulder injury out of the tournament.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm