ಬ್ರೇಕಿಂಗ್ ನ್ಯೂಸ್
05-04-23 01:29 pm Source: news18 ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ 2023 ಮೂರು ವರ್ಷಗಳ ನಂತರ ಮತ್ತೆ ಐಪಿಎಲ್ ಫ್ಯಾನ್ ಪಾರ್ಕ್ಗಳನ್ನು ದೇಶದಾದ್ಯಂತ ತೆರೆಯಲಾಗಿದೆ. ಇಡೀ ದೇಶದಲ್ಲಿ ಒಟ್ಟು 45 ನಗರಗಳಲ್ಲಿ IPL ಫ್ಯಾನ್ ಪಾರ್ಕ್ಗಳನ್ನು ಆರಂಭಿಸಲಾಗಿದೆ. ಅದೇ ರೀತಿ ಕರ್ನಾಟಕದ ಈ ನಗರಗಳಲ್ಲೂ ಫ್ಯಾನ್ ಪಾರ್ಕ್ಗಳು ಇರಲಿವೆ. 20 ಕ್ಕೂ ಹೆಚ್ಚು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ IPL ಅಭಿಮಾನಿಗಳು ಫ್ಯಾನ್ ಪಾರ್ಕ್ನಲ್ಲಿ ಕುಳಿತು ಕ್ರಿಕೆಟ್ ಲೀಗ್ ಸವಿಯಬಹುದಾಗಿದೆ.



ಕರ್ನಾಟಕದ ಹುಬ್ಬಳ್ಳಿ, ಮೈಸೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಸೂರತ್, ಮಧುರೈ, ಕೋಟಾ, ಡೆಹ್ರಾಡೂನ್ ಮತ್ತಿತರ ನಗರಗಳಲ್ಲಿ ಈ ಫ್ಯಾನ್ ಪಾರ್ಕ್ಗಳಿರಲಿವೆ. ಈ ಫ್ಯಾನ್ ಪಾರ್ಕ್ಗಳು ದೇಶದ ವಿವಿಧ ಪ್ರದೇಶಗಳ ಕ್ರಿಕೆಟ್ ಅಭಿಮಾನಿಗಳಿಗೆ ಅತ್ಯಾಕರ್ಷಕ ಮತ್ತು ಮನರಂಜನೆಯ ಸಮುದಾಯ ವೀಕ್ಷಣೆಯ ಅನುಭವವನ್ನು ನೀಡಲಿವೆ. ಹುಬ್ಬಳ್ಳಿಯ ಹೊರತಾಗಿ, ಬೆಳಗಾವಿ, ಶಿವಮೊಗ್ಗ ಮತ್ತು ಮೈಸೂರು ನಗರಗಳಲ್ಲಿ ಏಪ್ರಿಲ್ 22,23 ಮತ್ತು ಮೇ ತಿಂಗಳ 6, 7, 20,21 ದಿನಾಂಕಗಳಂದು ಫ್ಯಾನ್ ಪಾರ್ಕ್ಗಳನ್ನು ಆಯೋಜಿಸಲಾಗಿದೆ.
![[caption id="attachment_1028974" align="alignnone" width="1200"] ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. (ಸಾಂದರ್ಭಿಕ ಚಿತ್ರ) ,[object Object]](https://images.news18.com/kannada/uploads/2023/04/1680437060_1672382611_VIRAT-KOHLI-IPL.jpeg?im=Resize,width=904,aspect=fit,type=normal)

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. ಒಟ್ಟಾರೆ ಈ ಫ್ಯಾನ್ ಪಾರ್ಕ್ಗಳಲ್ಲಿ ಕುಳಿತು ದೊಡ್ಡ ಪರದೆಯ ಮೇಲೆ ಐಪಿಎಲ್ 2023 ನ್ನು ಕ್ರೀಡಾ ಪ್ರೇಮಿಗಳನ್ನು ಸವಿಯಬಹುದಾಗಿದೆ ಎಂದು BCCI ತಿಳಿಸಿದೆ.
ipl 2023 fan park will be in hubballi mysuru belagavi and shivamogga.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm