ಬ್ರೇಕಿಂಗ್ ನ್ಯೂಸ್
05-04-23 01:29 pm Source: news18 ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ 2023 ಮೂರು ವರ್ಷಗಳ ನಂತರ ಮತ್ತೆ ಐಪಿಎಲ್ ಫ್ಯಾನ್ ಪಾರ್ಕ್ಗಳನ್ನು ದೇಶದಾದ್ಯಂತ ತೆರೆಯಲಾಗಿದೆ. ಇಡೀ ದೇಶದಲ್ಲಿ ಒಟ್ಟು 45 ನಗರಗಳಲ್ಲಿ IPL ಫ್ಯಾನ್ ಪಾರ್ಕ್ಗಳನ್ನು ಆರಂಭಿಸಲಾಗಿದೆ. ಅದೇ ರೀತಿ ಕರ್ನಾಟಕದ ಈ ನಗರಗಳಲ್ಲೂ ಫ್ಯಾನ್ ಪಾರ್ಕ್ಗಳು ಇರಲಿವೆ. 20 ಕ್ಕೂ ಹೆಚ್ಚು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ IPL ಅಭಿಮಾನಿಗಳು ಫ್ಯಾನ್ ಪಾರ್ಕ್ನಲ್ಲಿ ಕುಳಿತು ಕ್ರಿಕೆಟ್ ಲೀಗ್ ಸವಿಯಬಹುದಾಗಿದೆ.



ಕರ್ನಾಟಕದ ಹುಬ್ಬಳ್ಳಿ, ಮೈಸೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಸೂರತ್, ಮಧುರೈ, ಕೋಟಾ, ಡೆಹ್ರಾಡೂನ್ ಮತ್ತಿತರ ನಗರಗಳಲ್ಲಿ ಈ ಫ್ಯಾನ್ ಪಾರ್ಕ್ಗಳಿರಲಿವೆ. ಈ ಫ್ಯಾನ್ ಪಾರ್ಕ್ಗಳು ದೇಶದ ವಿವಿಧ ಪ್ರದೇಶಗಳ ಕ್ರಿಕೆಟ್ ಅಭಿಮಾನಿಗಳಿಗೆ ಅತ್ಯಾಕರ್ಷಕ ಮತ್ತು ಮನರಂಜನೆಯ ಸಮುದಾಯ ವೀಕ್ಷಣೆಯ ಅನುಭವವನ್ನು ನೀಡಲಿವೆ. ಹುಬ್ಬಳ್ಳಿಯ ಹೊರತಾಗಿ, ಬೆಳಗಾವಿ, ಶಿವಮೊಗ್ಗ ಮತ್ತು ಮೈಸೂರು ನಗರಗಳಲ್ಲಿ ಏಪ್ರಿಲ್ 22,23 ಮತ್ತು ಮೇ ತಿಂಗಳ 6, 7, 20,21 ದಿನಾಂಕಗಳಂದು ಫ್ಯಾನ್ ಪಾರ್ಕ್ಗಳನ್ನು ಆಯೋಜಿಸಲಾಗಿದೆ.
![[caption id="attachment_1028974" align="alignnone" width="1200"] ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. (ಸಾಂದರ್ಭಿಕ ಚಿತ್ರ) ,[object Object]](https://images.news18.com/kannada/uploads/2023/04/1680437060_1672382611_VIRAT-KOHLI-IPL.jpeg?im=Resize,width=904,aspect=fit,type=normal)

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. ಒಟ್ಟಾರೆ ಈ ಫ್ಯಾನ್ ಪಾರ್ಕ್ಗಳಲ್ಲಿ ಕುಳಿತು ದೊಡ್ಡ ಪರದೆಯ ಮೇಲೆ ಐಪಿಎಲ್ 2023 ನ್ನು ಕ್ರೀಡಾ ಪ್ರೇಮಿಗಳನ್ನು ಸವಿಯಬಹುದಾಗಿದೆ ಎಂದು BCCI ತಿಳಿಸಿದೆ.
ipl 2023 fan park will be in hubballi mysuru belagavi and shivamogga.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 11:23 am
Mangalore Correspondent
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm