ಬ್ರೇಕಿಂಗ್ ನ್ಯೂಸ್
25-10-20 04:42 pm Headline Karnataka News Network ಕ್ರೀಡೆ
ನವ ದೆಹಲಿ, ಅಕ್ಟೋಬರ್ .25 : ಹೃದಯಾಘಾತದ ಕಾರಣದಿಂದ ಆಸ್ಪತ್ರೆ ದಾಖಲಾಗಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಚೇತರಿಸಿಕೊಂಡು ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಹೃದಯಾಘಾತದಿಂದ ದೆಹಲಿಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಭಾರತದ ಮಾಜಿ ಕ್ರಿಕೆಟ್ ತಂಡದ ನಾಯಕ ಕಪಿಲ್ ದೇವ್ ಅವರಿಗೆ ವೈದ್ಯರು ಆಂಜಿಯೋಪ್ಲಾಸ್ಟಿ ಶಸ್ತ್ರ್ ಚಿಕಿತ್ಸೆಗೆ ಒಳಪಡಿಸಿದ್ದರು.ಸದ್ಯ ಕಪಿಲ್ ದೇವ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಕಪಿಲ್ ದೇವ್ ಶಸ್ತ್ರ ಚಿಕಿತ್ಸೆ ನಂತರ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಹಾಗೂ ಕೆಲ ದಿನಗಳವರೆಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಪೋರ್ಟಿಸ್ ಎಸ್ಕಾರ್ಟ್ಸ್ ಹಾರ್ಟ್ ಇನ್ ಸ್ಟಿಟ್ಯೂಟ್ ನ ಕಾರ್ಡಿಯಾಲಜಿ ವಿಭಾಗದ ನಿರ್ದೇಶಕ ಡಾ.ಅತುಲ್ ಮಾಥುರ್ ಹೇಳಿದ್ದಾರೆ.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm