ಬ್ರೇಕಿಂಗ್ ನ್ಯೂಸ್
11-04-23 12:26 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ನ ಅಗ್ರ ತಂಡಗಳಲ್ಲಿ ಒಂದಾಗಿದೆ. ವಿರಾಟ್ ಕೊಹ್ಲಿ (VIrat Kohli) ಸೇರಿದಂತೆ ಅನೇಕ ದಿಗ್ಗಜ ಆಟಗಾರರು ಈ ತಂಡದ ಪರ ಆಡಿದ್ದಾರೆ. ಆದರೆ ವಿಚಿತ್ರವೆಂದರೆ ಆರ್ಸಿಬಿ ಒಮ್ಮೆಯೂ ಐಪಿಎಲ್ ಚಾಂಪಿಯನ್ ಆಗಿಲ್ಲ. 2009 ಮತ್ತು 2016ರ ಸೀಸನ್ಗಳಲ್ಲಿ ಫೈನಲ್ ತಲುಪಿದ್ದರೂ, ಅಂತಿಮ ಹಂತದಲ್ಲಿ ಎಡವಿತ್ತು. ‘ಈ ಸಲ ಕಪ್ ನಮ್ದೆ’ ಎಂದು ಪ್ರತಿ ವರ್ಷ ಆರ್ಸಿಬಿ ಅಭಿಮಾನಿಗಳು ಹೇಳುತ್ತಿದ್ದಾರೆ.
ಐಪಿಎಲ್ 16ನೇ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಶಸ್ತಿ ಗೆಲ್ಲುವ ಮೆಚ್ಚಿನ ತಂಡಗಲ್ಲಿ ಒಂದಾಗಿದ್ದು, ಅದಕ್ಕೆ ತಕ್ಕಂತೆ ಆಟವಾಡುತ್ತಿದೆ. ಇದುವರೆಗೂ ಕಪ್ ಗೆಲ್ಲದಿದ್ದರೂ ಆರ್ಸಿಬಿಗೆ ಅಪಾರ ಅಭಿಮಾನಿ ಬಳಗವಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದರೆ ಮೈದಾನ ಕಿಕ್ಕಿರಿದು ತುಂಬಿರುತ್ತದೆ. ಇತ್ತೀಚೆಗೆ, ಅಭಿಮಾನಿಯೊಬ್ಬರ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಕೆಲವು ಆರ್ಸಿಬಿ ಅಭಿಮಾನಿಗಳು ತಮ್ಮ ತಂಡ ಟ್ರೋಫಿ ಗೆಲ್ಲುವವರೆಗೆ ಮದುವೆಯಾಗುವುದಿಲ್ಲ ಎಂಬ ಫಲಕಗಳೊಂದಿಗೆ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಮುಂದಿನ ಜನ್ಮದಲ್ಲಿ ಮದುವೆ ಆಗಬೇಕು ಎಂದು ಹಾಸ್ಯ ಚಟಾಕಿ ಹಾರಿಸುತ್ತಿದ್ದಾರೆ. ಕಳೆದ ವರ್ಷವೂ ಆರ್ಸಿಬಿ ಕಪ್ ಗೆಲ್ಲುವವರೆಗೂ ತಾನು ಮದುವೆಯಾಗುವುದಿಲ್ಲ ಎಂದು ಮಹಿಳಾ ಅಭಿಮಾನಿಯೊಬ್ಬರು ಮೈದಾನದಲ್ಲಿ ಪೋಸ್ಟರ್ ಪ್ರದರ್ಶಿಸಿದ್ದರು. ಆ ವೇಳೆ ಅದು ದೊಡ್ಡ ವೈರಲ್ ಆಗಿತ್ತು.
ಇತ್ತೀಚಿನವರೆಗೂ ವಿರಾಟ್ ಕೊಹ್ಲಿ 71ನೇ ಶತಕ ಸಿಡಿಸುವವರೆಗೂ ಮದುವೆಯಾಗುವುದಿಲ್ಲ ಎಂದು ಅಭಿಮಾನಿಯೊಬ್ಬರು ಪೋಸ್ಟರ್ ಪ್ರದರ್ಶಿಸಿದ್ದರು. ಈಗಲಾದರೂ ಆರ್ಸಿಬಿಗೆ ಐಪಿಎಲ್ ಪ್ರಶಸ್ತಿ ನೀಡಿ ಪರೋಕ್ಷವಾಗಿ ಕೆಲವರ ಮದುವೆಗೆ ಕಾರಣರಾಗುತ್ತಾರೋ ಅಥವಾ ಅವರ ಮದುವೆಯನ್ನು ಇನ್ನೂ ಕೆಲವು ವರ್ಷಗಳ ಕಾಲ ಮುಂದೂಡುತ್ತಾರೋ ಕಾದು ನೋಡಬೇಕಿದೆ.
RCB vs ISG match crazy fan poster goes viral on social media.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm