ಬ್ರೇಕಿಂಗ್ ನ್ಯೂಸ್
11-04-23 12:26 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ನ ಅಗ್ರ ತಂಡಗಳಲ್ಲಿ ಒಂದಾಗಿದೆ. ವಿರಾಟ್ ಕೊಹ್ಲಿ (VIrat Kohli) ಸೇರಿದಂತೆ ಅನೇಕ ದಿಗ್ಗಜ ಆಟಗಾರರು ಈ ತಂಡದ ಪರ ಆಡಿದ್ದಾರೆ. ಆದರೆ ವಿಚಿತ್ರವೆಂದರೆ ಆರ್ಸಿಬಿ ಒಮ್ಮೆಯೂ ಐಪಿಎಲ್ ಚಾಂಪಿಯನ್ ಆಗಿಲ್ಲ. 2009 ಮತ್ತು 2016ರ ಸೀಸನ್ಗಳಲ್ಲಿ ಫೈನಲ್ ತಲುಪಿದ್ದರೂ, ಅಂತಿಮ ಹಂತದಲ್ಲಿ ಎಡವಿತ್ತು. ‘ಈ ಸಲ ಕಪ್ ನಮ್ದೆ’ ಎಂದು ಪ್ರತಿ ವರ್ಷ ಆರ್ಸಿಬಿ ಅಭಿಮಾನಿಗಳು ಹೇಳುತ್ತಿದ್ದಾರೆ.


ಐಪಿಎಲ್ 16ನೇ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಶಸ್ತಿ ಗೆಲ್ಲುವ ಮೆಚ್ಚಿನ ತಂಡಗಲ್ಲಿ ಒಂದಾಗಿದ್ದು, ಅದಕ್ಕೆ ತಕ್ಕಂತೆ ಆಟವಾಡುತ್ತಿದೆ. ಇದುವರೆಗೂ ಕಪ್ ಗೆಲ್ಲದಿದ್ದರೂ ಆರ್ಸಿಬಿಗೆ ಅಪಾರ ಅಭಿಮಾನಿ ಬಳಗವಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದರೆ ಮೈದಾನ ಕಿಕ್ಕಿರಿದು ತುಂಬಿರುತ್ತದೆ. ಇತ್ತೀಚೆಗೆ, ಅಭಿಮಾನಿಯೊಬ್ಬರ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.


ಕೆಲವು ಆರ್ಸಿಬಿ ಅಭಿಮಾನಿಗಳು ತಮ್ಮ ತಂಡ ಟ್ರೋಫಿ ಗೆಲ್ಲುವವರೆಗೆ ಮದುವೆಯಾಗುವುದಿಲ್ಲ ಎಂಬ ಫಲಕಗಳೊಂದಿಗೆ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಮುಂದಿನ ಜನ್ಮದಲ್ಲಿ ಮದುವೆ ಆಗಬೇಕು ಎಂದು ಹಾಸ್ಯ ಚಟಾಕಿ ಹಾರಿಸುತ್ತಿದ್ದಾರೆ. ಕಳೆದ ವರ್ಷವೂ ಆರ್ಸಿಬಿ ಕಪ್ ಗೆಲ್ಲುವವರೆಗೂ ತಾನು ಮದುವೆಯಾಗುವುದಿಲ್ಲ ಎಂದು ಮಹಿಳಾ ಅಭಿಮಾನಿಯೊಬ್ಬರು ಮೈದಾನದಲ್ಲಿ ಪೋಸ್ಟರ್ ಪ್ರದರ್ಶಿಸಿದ್ದರು. ಆ ವೇಳೆ ಅದು ದೊಡ್ಡ ವೈರಲ್ ಆಗಿತ್ತು.


ಇತ್ತೀಚಿನವರೆಗೂ ವಿರಾಟ್ ಕೊಹ್ಲಿ 71ನೇ ಶತಕ ಸಿಡಿಸುವವರೆಗೂ ಮದುವೆಯಾಗುವುದಿಲ್ಲ ಎಂದು ಅಭಿಮಾನಿಯೊಬ್ಬರು ಪೋಸ್ಟರ್ ಪ್ರದರ್ಶಿಸಿದ್ದರು. ಈಗಲಾದರೂ ಆರ್ಸಿಬಿಗೆ ಐಪಿಎಲ್ ಪ್ರಶಸ್ತಿ ನೀಡಿ ಪರೋಕ್ಷವಾಗಿ ಕೆಲವರ ಮದುವೆಗೆ ಕಾರಣರಾಗುತ್ತಾರೋ ಅಥವಾ ಅವರ ಮದುವೆಯನ್ನು ಇನ್ನೂ ಕೆಲವು ವರ್ಷಗಳ ಕಾಲ ಮುಂದೂಡುತ್ತಾರೋ ಕಾದು ನೋಡಬೇಕಿದೆ.
RCB vs ISG match crazy fan poster goes viral on social media.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm